Saturday, April 25, 2026

PM Modi’s warning on terror

ಉಗ್ರರ ವಿನಾಶ ಆರಂಭವಾಗಿದೆ : ಈ ಬಾರಿ ನಿಮ್ಮ ಅಂತ್ಯ ಫಿಕ್ಸ್‌ ; ಯೋಧರ ನೆಲದಿಂದಲೇ ಪಾಕ್‌ಗೆ ಮೋದಿ ಖಡಕ್‌ ವಾರ್ನಿಂಗ್..!

ಆಪರೇಷನ್‌ ಸಿಂಧೂರ್‌ ವಿಶೇಷ :  ನವದೆಹಲಿ : ಆಪರೇಷನ್‌ ಸಿಂಧೂರ್‌ ಬಳಿಕ ಭಾರತದ ವಿರುದ್ಧ ಪಾಕಿಸ್ತಾನ ನಡೆಸಿದ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ತ್ಯುತ್ತರ ನೀಡಲಾಗಿದೆ. ಅಲ್ಲದೆ ಭಾರತದ ಮೇಲೆ ತಾನು ದಾಳಿ ಮಾಡಿದಾಗ ಪಂಜಾಬ್‌ನ ಆದಂಪುರ ಏರ್‌ಬೇಸ್‌ ನಾಶಗೊಳಿಸಿದ್ದೇವೆ ಎಂದು ಪಾಕ್‌ ಸುಳ್ಳು ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಅದೇ...

ಆಪರೇಷನ್ ಕೆಲ್ಲರ್‌ ಶುರು : ಸೇನೆಯಿಂದ ಜಮ್ಮುವಿನಲ್ಲಿ ಮೂವರು ಉಗ್ರರು ಮಟ್ಯಾಶ್..!‌

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಸಮರ ಸಾರಿರುವ ಭಾರತವು ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯನ್ನು ಕೈಗೊಂಡು 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅದರ ಮುಂದುವರೆದ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img