Tuesday, June 23, 2026

PM Narendra Modi

ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು | International Express | 16-12-25

1) ಭಾರತ-ಜೋರ್ಡಾನ್‌ ಮಧ್ಯೆ ಒಪ್ಪಂದಕ್ಕೆ ಸಹಿ ಪ್ರಧಾನಿ ನರೇಂದ್ರ ಮೋದಿ ಜೋರ್ಡಾನ್ ಭೇಟಿಯು ಎರಡೂ ದೇಶಗಳ ನಡುವಿನ ಸಂಬಂಧಗಳಿಗೆ ಹೊಸ ದಿಕ್ಕನ್ನು ನೀಡಿದೆ. ಈ ಭೇಟಿಯ ಸಮಯದಲ್ಲಿ, ಭಾರತ ಮತ್ತು ಜೋರ್ಡಾನ್ ನಡುವೆ ಇಂಧನ, ನೀರು ನಿರ್ವಹಣೆ, ಸಂಸ್ಕೃತಿ, ಪರಂಪರೆ ಸಂರಕ್ಷಣೆ ಮತ್ತು ಡಿಜಿಟಲ್ ಸಹಕಾರದಂತಹ ಕ್ಷೇತ್ರಗಳನ್ನು ಒಳಗೊಂಡ ಹಲವಾರು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು....

“JDS-BJP ಮೈತ್ರಿ ಮುಂದುವರಿಕೆ”

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಮಂತ್ರಿ ಹೆಚ್‌.ಡಿ. ದೇವೇಗೌಡ್ರು ಮಹತ್ವದ ಕ್ಲಾರಿಟಿ ಕೊಟ್ಟಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ, ಹರಿದಾಡ್ತಿದ್ದ ಊಹಾಪೋಹಗಳಿಗೆಲ್ಲಾ ತೆರೆ ಎಳೆದಿದ್ದಾರೆ. ಯಾವುದೇ ಚುನಾವಣೆಯಾದರೂ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಕೂಟದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದ್ರು. ನನಗೆ ಕಾಲಿನ ನೋವು ಬಿಟ್ಟರೆ ಬೇರೆ ಯಾವುದೇ...

BJPಯನ್ನು ಅಮೀಬಾಗೆ ಹೋಲಿಸಿದ ಠಾಕ್ರೆ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ವಾಗ್ದಾಳಿ ಮುಂದುವರೆಸಿದ್ದಾರೆ. ದಸರಾ ಹಬ್ಬದ ನಿಮಿತ್ತ ಮುಂಬೈನಲ್ಲಿ ಶಿವಸೇನೆ ಪಕ್ಷದಿಂದ ಸಾರ್ವಜನಿಕ ಸಭೆ ನಡೆಸಲಾಯ್ತು. ಆ ವೇಳೆ ಬಿಜೆಪಿಯನ್ನು ಅಮೀಬಾಗೆ ಹೋಲಿಸಿ, ಉದ್ಧವ್‌ ಠಾಕ್ರೆ ವ್ಯಂಗ್ಯವಾಡಿದ್ದಾರೆ. ಅಮೀಬಾ ಎಲ್ಲಿ ಬೇಕಾದರೂ ತನಗೆ ಬೇಕಾದಂತೆ ಬೆಳೆಯುತ್ತದೆ. ತನಗೆ ಬೇಕಾದ ಆಕಾರವನ್ನು ಪಡೆಯುತ್ತದೆ....

ಪ್ರತಿ ಮನೆಗೂ ದೀಪಾವಳಿ – ಮೋದಿಗೆ HDK ಅಭಿನಂದನೆ

ಜಿಎಸ್‌ಟಿ ದರ ಇಳಿಕೆ ಬಗ್ಗೆ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಸ್ವಾತಂತ್ರ್ಯೋತ್ಸವ ದಿನ ನನ್ನ ಭಾಷಣದ ಮಧ್ಯೆ, ಮುಂದಿನ ಪೀಳಿಗೆಗಾಗಿ ಜಿಎಸ್‌ಟಿಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಅಂತಾ ಹೇಳಿದ್ದೆ. ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ, ವಿಶಾಲ ಆಧಾರಿತ GST ದರ ತರ್ಕಬದ್ಧಗೊಳಿಸುವಿಕೆ ಮತ್ತು ಪ್ರಕ್ರಿಯೆಯ...

ಕಾಂಗ್ರೆಸ್‌ ಆಯ್ತು, ಇದೀಗ ಏನಿದು ಯತ್ನಾಳ್‌ ಗ್ಯಾರಂಟಿ?

ಕೊಪ್ಪಳ : ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಬಣ ರಾಜಕೀಯ ಜೋರಾಗಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿ ಎಂಬ ಕೂಗುಗಳು ಹೆಚ್ಚಾಗಿವೆ. ಎರಡು ಬಣಗಳಾಗಿರುವ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ರೆಬಲ್‌ ನಾಯಕರು ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ. ಇತ್ತ ಕಡೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌...

ಪಹಲ್ಗಾಮ್ ದಾಳಿಯ ಟೆರರಿಸ್ಟ್​​ಗಳನ್ನ ಕೊಲ್ಲಬೇಕು, ನೀವು ಆಪರೇಷನ್ ಸಿಂಧೂರ್ ಕಂಟಿನ್ಯೂ ಮಾಡಿ : ಪ್ರಧಾನಿ ಮೋದಿಗೆ ಸಂಸದ ಓವೈಸಿ ಒತ್ತಾಯ

ತೆಲಂಗಾಣ : ಪಹಲ್ಗಾಮ್ ಸೇಡು ತೀರಿಸಿಕೊಳ್ಳಲೇಬೇಕು. ಆಪರೇಷನ್ ಸಿಂಧೂರ್ ಮುಂದುವರಿಸಿ. ಆ ನಾಲ್ವರು ಭಯೋತ್ಪಾದಕರನ್ನು ಹಿಡಿದು ಕೊಲ್ಲುವವರೆಗೂ, ನಾವು ನಿಮಗೆ ಈ ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತೇವೆ ಎಂದು AIMIM ಪಕ್ಷದ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಗುಡುಗಿದ್ದಾರೆ. ತೆಲಂಗಾಣದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯಯನ್ನು ವಿರೋಧಿಸಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ಭಯೋತ್ಪಾದಕ...

ದೇಶಾದ್ಯಂತ ಜಾತಿ ಗಣತಿ ವಿಶೇಷ ಅಭಿಯಾನ : MODI ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು...

ಮೋದಿ ಕ್ಯಾಬಿನೆಟ್‌ಗೆ ಮೇಜರ್‌ ಸರ್ಜರಿ ಯಾವಾಗ? : ಯಾರೆಲ್ಲ ಇನ್?

ಬೆಂಗಳೂರು : ಬಿಜೆಪಿಗೆ ರಾಷ್ಟ್ರಾಧ್ಯಕ್ಷರ ನೇಮಕಕ್ಕೂ ಮುನ್ನವೇ ಮೋದಿ ಸರ್ಕಾರದ ಸಂಪುಟದಲ್ಲಿ ಭಾರಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇಷ್ಟು ದಿನಗಳಿಂದ ಬಾಕಿ ಉಳಿದಿದ್ದ ನೂತನ ರಾಷ್ಟ್ರಾಧ್ಯಕ್ಷರ ನೇಮಕಕ್ಕೆ ಇನ್ನಷ್ಟು ದಿನಗಳು ಕಾಯಲೇಬೇಕಾಗಿದೆ. ಬಿಹಾರ ಚುನಾವಣೆಯ ಬಳಿಕ ಬಿಜೆಪಿಗೆ ನೂತನ ಸಾರಥಿಯ ಆಯ್ಕೆಯಾಗಲಿದೆ ಎಂಬುವುದನ್ನು ಮೂಲಗಳು ತಿಳಿಸಿವೆ. ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ...

ಮಂಡಿಯೂರಿದ ಬಾಂಗ್ಲಾ..! ಭಾರತ ಕಂಡರೆ ಭಯವೇಕೆ..? : ಹೊಸ ರಾಜತಾಂತ್ರಿಕತೆ ಆರಂಭಿಸಿದ ಯೂನಸ್ ಸರ್ಕಾರ

ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆಯ ಬಳಿಕ ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನಸ್‌ ಥಂಡಾ ಹೊಡೆದಿದ್ದಾರೆ. ನಿಮ್ಮ ದೇಶದಲ್ಲಿ ನಮ್ಮ ಭಾರತೀಯರಿಗೆ ಯಾವುದೇ ತೊಂದರೆಯಾದರೆ ಪರಿಣಾಮ ನೆಟ್ಟಗಿರಲ್ಲ ಎಂದು ಕಳೆದ ಕೆಲ ತಿಂಗಳ ಹಿಂದಷ್ಟೇ ವಾರ್ನ್ ಮಾಡಿದ್ದರು. ಆದರೆ ಇದಾದ ಬಳಿಕ ಫುಲ್‌ ಸೈಲೆಂಟ್‌ ಆಗಿರುವ ಯೂನಸ್‌ ಭಾರತದೊಂದಿಗೆ...

ಮಂತ್ರಿಗಿರಿಯ ಮೇಲೆ ಕಣ್ಣೀಟ್ಟವರಿಗೆ ಸಲೀಂ ಅಹ್ಮದ್‌ ಗುಡ್‌ ನ್ಯೂಸ್! : ಸಂಪುಟ ವಿಸ್ತರಣೆ ಯಾವಾಗ ಗೊತ್ತಾ?

ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಗುಡ್‌ ನ್ಯೂಸ್‌ ನೀಡಿದ್ದಾರೆ. ಈ ಮೂಲಕ ಈಗಿನಿಂದಲೇ ಕಾಂಗ್ರೆಸ್‌ ಶಾಸಕರಲ್ಲಿ ಮಂತ್ರಿಗಿರಿಯ ಕನಸು ಚಿಗುರುವಂತೆ ಮಾಡಿದ್ದಾರೆ. ಇನ್ನೂ ಈ ಕುರಿತು ಹಾವೇರಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ...
- Advertisement -spot_img

Latest News

Hubli News: ಕಪ್ಪೆಗಳಿಗೆ ಮದುವೆ ಮಾಡಿ ಮಳೆರಾಯನಿಗೆ ವಿಶೇಷ ಪೂಜೆ ಸಲ್ಲಿಸಿದ ಜನ

Hubli News: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಆತಂಕದಲ್ಲಿರುವ ನಡುವೆಯೇ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುರಶೇಟ್ಟಿಕೊಪ್ಪ ಗ್ರಾಮದಲ್ಲಿ ವಿಶಿಷ್ಟ ಆಚರಣೆ ನಡೆದಿದೆ. ಉತ್ತಮ...
- Advertisement -spot_img