ಕಾಂಗ್ರಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚೀನಾದ ವಿಷಯವಾಗಿ ಚರ್ಚೆ ಯಾವಾಗ ಎಂದು ಪ್ರಧಾನಿ ಮೋದಿಗೆ ಪ್ರಶ್ನೆ ಮಾಡಿದ್ದಾರೆ. ಖರ್ಗೆ ಅವರು ಟ್ವೀಟ್ ಮಾಡಿದ್ದು, ಡೋಕ್ಲಾಮ್ ಪ್ರದೇಶದಲ್ಲಿ ಆಯಕಟ್ಟಿನ ಸಿಲಿಗುರಿ ಕಾರಿಡಾರ್ಗೆ ಹತ್ತಿರವಿರುವ ಜಂಫೇರಿ ಪರ್ವತದವರೆಗೆ ಚೀನಾವು ಪಡೆಗಳನ್ನು ನಿರ್ಮಿಸುತ್ತಿವೆ, ಇದು ಈಶಾನ್ಯ ಭಾರತದ ರಾಜ್ಯಗಳಿಗೆ ಹೆಬ್ಬಾಗಿಲು ಈ ವಿಷಯವು ನಮ್ಮ ರಾಷ್ಟ್ರೀಯ ಭದ್ರತೆಗೆ...
ನವದೆಹಲಿ: ಜಿ-20 ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ,ಆದರೆ ಇದು ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಲು ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನ, ಪಿಎಂ ಮೋದಿ ಅವರು ನಮ್ಮ ಭಾರತವು ಜಿ -20 ಅನ್ನು ಆಯೋಜಿಸುವ ಅವಕಾಶವನ್ನು ಪಡೆದುಕೊಂಡಿದೆ. ಭಾರತವು ಜಾಗತಿಕ ವೇದಿಕೆಯಲ್ಲಿ ತನ್ನ ಭಾಗವಹಿಸುವಿಕೆಯನ್ನು...
ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ಭರದಿಂದ ಸಾಗಿದ್ದು, ಮೊದಲ ಹಂತದ ಚುನಾವಣೆ ಮುಗಿದಿದೆ. ಎರಡನೇ ಹಂತದ ಚುನಾವಣೆ ಡಿಸೆಂಬರ್ 5 ರಂದು ನಡೆಯಲಿದೆ. ಸೌರಾಷ್ಟ್ರ ಕಚ್ ಪ್ರದೇಶದ 19 ಜಿಲ್ಲೆಗಳು ಮತ್ತು ರಾಜ್ಯದ ದಕ್ಷಿಣ ಭಾಗಗಳಲ್ಲಿ ಗುರುವಾರ ಒಟ್ಟು 182 ಸ್ಥಾನಗಳ ಪೈಕಿ 89 ಸ್ಥಾನಕ್ಕೆ ಮತದಾನ ನಡೆದಿದ್ದು, ಮೊದಲ ಹಂತದ ಮತದಾನದಲ್ಲಿ ಸರಿಸುಮಾರು...
ದೆಹಲಿ : ಇಂದು ಸಂವಿಧಾನ ದಿನವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸುಪ್ರೀಂ ಕೋರ್ಟ್ನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಇ-ಕೋರ್ಟ್ ಯೋಜನೆಯಡಿ ಹಲವಾರು ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ವಾಸ್ತವವಾಗಿ, ನವೆಂಬರ್ 26, 1949 ರಂದು, ಸಂವಿಧಾನದ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು,...
ದೆಹಲಿ: ಮಲೇಷ್ಯಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಭಾರತ-ಮಲೇಷ್ಯಾ ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲ ಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿಯವರು ಟ್ವೀಟ್ ಮೂಲಕ ಅಭಿನಂದೆನೆ ತಿಳಿಸಿದ್ದಾರೆ. ನಿನ್ನೆ ರಾಷ್ಟ್ರೀಯ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನ್ವರ್ ಇಬ್ರಾಹಿಂ ಅವರು...
ಪ್ರಧಾನಿ ನರೇಂದ್ರ ಮೋದಿ ಯವರು ಇಂದು ಅರುಣಾಚಲ ಪ್ರದೇಶದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವಾದ ‘ದೋನಿ’ ಪೋಲೋ ವಿಮಾನ ನಿಲ್ದಾಣ’ವನ್ನು ಇಟಾನಗರದ ಹೊಲೊಂಗಿಯಲ್ಲಿ ಉದ್ಘಾಟಿಸಲಿದ್ದಾರೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಧಿಕಾರವು 645 ಕೋಟಿ ಅಂದಾಜು ವೆಚ್ಚದಲ್ಲಿ ದೋನಿ ಪೋಲೋ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಿದೆ.
ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ...
ದೆಹಲಿ: ಪ್ರಧಾನಿ ಮೋದಿಯವರು ಇಂದು ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತು ಮೂರನೇ ‘ನೋ ಮನಿ ಫಾರ್ ಟೆರರ್' (NMFT) ಸಚಿವರ ಸಮ್ಮೇಳನ ಉದ್ಘಾಟನಾ ಭಾಷಣ ಮಾಡಿದರು. ದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಸಭೆ ನಡೆಯುತ್ತಿದ್ದು, 2 ದಿನದ ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ದೇಶಗಳು ಭಾಗವಹಿಸುವ ಸಾಧ್ಯತೆಯಿದೆ. ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಫೈನಾನ್ಸ್ಇಯಲ್...
ಬೆಂಗಳೂರು: ಪ್ರಧಾನಿ ಮೋದಿಯವರು ‘ಭಾರತ್ ಗೌರವ್ ಕಾಶಿ ದರ್ಶನ್’ರೈಲಿಗೂ ಶುಕ್ರವಾರ ಚಾಲನೆ ನೀಡಿದರು. ಸ್ವಲ್ಪ ಹೊತ್ತು ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು. ಈ ರೈಲು ಕಾಶಿ, ಅಯೋಧ್ಯೆ ಸೇರಿದಂತೆ ಕೆಲವು ಯಾತ್ರಾ ಸ್ಥಳಗಳಿಗೆ ಯಾತ್ರಿಕರನ್ನು ಕೊಂಡೊಯ್ಯತ್ತದೆ. ಮತ್ತೆ ಎಲ್ಲಾ ಯಾತ್ರಾ ಸ್ಥಳಗಳಿಗೆ ತಲುಪಿ ಒಂದು ವಾರಕ್ಕೆ ಮರಳುತ್ತದೆ.
ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಕೈಗೆಟಕುವ...
Tumkur News:
ತುಮಕೂರು ಜಿಲ್ಲೆಯ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕ್ರೂಸರ್ಗೆ ಲಾರಿ ಢಿಕ್ಕಿಯಾಗಿ ರಾಯಚೂರು ಜಿಲ್ಲೆಯ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ...
https://www.youtube.com/watch?v=AW2O96HrwMA
ಹಾಸನ: ಬೆಂಗಳೂರು ಉಪನಗರ ರೈಲು ಪರಿಕಲ್ಪನೆ ಹೆಚ್.ಡಿ.ದೇವೇಗೌಡರದ್ದು. ಆದರೆ, ನರೇಂದ್ರ ಮೋದಿ ಅವರು ಮತ್ತು ಬಿಜೆಪಿ ನಾಯಕರು ಈ ಯೋಜನೆ ತಮ್ಮದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಅವರು ಜನರಿಗೆ ಸತ್ಯ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.
ನಿನ್ನೆ ಬೆಂಗಳೂರಿನಲ್ಲಿ ಮೋದಿ ಹಾಗೂ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿಗಳು;...