ದೆಹಲಿ: ಮಲೇಷ್ಯಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಭಾರತ-ಮಲೇಷ್ಯಾ ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲ ಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿಯವರು ಟ್ವೀಟ್ ಮೂಲಕ ಅಭಿನಂದೆನೆ ತಿಳಿಸಿದ್ದಾರೆ. ನಿನ್ನೆ ರಾಷ್ಟ್ರೀಯ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನ್ವರ್ ಇಬ್ರಾಹಿಂ ಅವರು...
ಪ್ರಧಾನಿ ನರೇಂದ್ರ ಮೋದಿ ಯವರು ಇಂದು ಅರುಣಾಚಲ ಪ್ರದೇಶದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವಾದ ‘ದೋನಿ’ ಪೋಲೋ ವಿಮಾನ ನಿಲ್ದಾಣ’ವನ್ನು ಇಟಾನಗರದ ಹೊಲೊಂಗಿಯಲ್ಲಿ ಉದ್ಘಾಟಿಸಲಿದ್ದಾರೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಧಿಕಾರವು 645 ಕೋಟಿ ಅಂದಾಜು ವೆಚ್ಚದಲ್ಲಿ ದೋನಿ ಪೋಲೋ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಿದೆ.
ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ...
ದೆಹಲಿ: ಪ್ರಧಾನಿ ಮೋದಿಯವರು ಇಂದು ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತು ಮೂರನೇ ‘ನೋ ಮನಿ ಫಾರ್ ಟೆರರ್' (NMFT) ಸಚಿವರ ಸಮ್ಮೇಳನ ಉದ್ಘಾಟನಾ ಭಾಷಣ ಮಾಡಿದರು. ದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಸಭೆ ನಡೆಯುತ್ತಿದ್ದು, 2 ದಿನದ ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ದೇಶಗಳು ಭಾಗವಹಿಸುವ ಸಾಧ್ಯತೆಯಿದೆ. ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಫೈನಾನ್ಸ್ಇಯಲ್...
ಬೆಂಗಳೂರು: ಪ್ರಧಾನಿ ಮೋದಿಯವರು ‘ಭಾರತ್ ಗೌರವ್ ಕಾಶಿ ದರ್ಶನ್’ರೈಲಿಗೂ ಶುಕ್ರವಾರ ಚಾಲನೆ ನೀಡಿದರು. ಸ್ವಲ್ಪ ಹೊತ್ತು ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು. ಈ ರೈಲು ಕಾಶಿ, ಅಯೋಧ್ಯೆ ಸೇರಿದಂತೆ ಕೆಲವು ಯಾತ್ರಾ ಸ್ಥಳಗಳಿಗೆ ಯಾತ್ರಿಕರನ್ನು ಕೊಂಡೊಯ್ಯತ್ತದೆ. ಮತ್ತೆ ಎಲ್ಲಾ ಯಾತ್ರಾ ಸ್ಥಳಗಳಿಗೆ ತಲುಪಿ ಒಂದು ವಾರಕ್ಕೆ ಮರಳುತ್ತದೆ.
ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಕೈಗೆಟಕುವ...
Tumkur News:
ತುಮಕೂರು ಜಿಲ್ಲೆಯ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕ್ರೂಸರ್ಗೆ ಲಾರಿ ಢಿಕ್ಕಿಯಾಗಿ ರಾಯಚೂರು ಜಿಲ್ಲೆಯ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ...
https://www.youtube.com/watch?v=AW2O96HrwMA
ಹಾಸನ: ಬೆಂಗಳೂರು ಉಪನಗರ ರೈಲು ಪರಿಕಲ್ಪನೆ ಹೆಚ್.ಡಿ.ದೇವೇಗೌಡರದ್ದು. ಆದರೆ, ನರೇಂದ್ರ ಮೋದಿ ಅವರು ಮತ್ತು ಬಿಜೆಪಿ ನಾಯಕರು ಈ ಯೋಜನೆ ತಮ್ಮದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಅವರು ಜನರಿಗೆ ಸತ್ಯ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.
ನಿನ್ನೆ ಬೆಂಗಳೂರಿನಲ್ಲಿ ಮೋದಿ ಹಾಗೂ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿಗಳು;...
https://www.youtube.com/watch?v=6zYntnQDRNA
ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...
https://www.youtube.com/watch?v=7aEnfEQLULk
ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಬಿಜೆಪಿ ಗುರುತಿಸಿದೆ.
ಮಾಜಿ ಸಂಸದೆ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್ ವರದಿ ಮಾಡಿದ್ದಾರೆ....
https://youtu.be/musQDjQvrBQ
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಉಗ್ರಪ್ಪ ಇಂದು ಸುದ್ದಿಗೋಷ್ಠಿಯನ್ನು ನಡೆಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ದೇವೆಗೌಡ್ರು ಪ್ರದಾನಿ ಆಗಿದ್ದು ಕಾಂಗ್ರೆಸ್ ಬೆಂಬಲದಿಂದ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವಾಗಲೂ ಕೂಡ ಕಾಂಗ್ರೆಸ್ ಪಕ್ಷದ ಬೆಂಬಲ ಇತ್ತು ಎಂದು ಉಗ್ರಪ್ಪ ಹೇಳಿದ್ದಾರೆ.
ಚಡ್ಡಿ ವಿಚಾರದ ಬಗ್ಗೆ ಉಗ್ರಪ್ಪ ಏನಂದ್ರು:
ಬಿಜೆಪಿ ಪಕ್ಷದವರು ಬಚ್ಚಲಮನೆಯ...
ಕೊವಿಡ್ ಬಳಿಕ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ ಶೇಕಡ 67% ಜನರು ಮೋದಿ ಎರಡನೇ ಅವಧಿಯ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ ಎಂದು ಎಂದು ಹೇಳಲಾಗುತ್ತಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 16ರಷ್ಟು ಹೆಚ್ವಳ ಎಂದು ಲೋಕಲ್ ಸರ್ಕಲ್, ಸಮೀಕ್ಷೆ ಹೇಳಿದೆ.ಸೇವೆ,ಉತ್ತಮ ಆಡಳಿತ ,ಬಡವರ ಕಲ್ಯಾಣ ಇನ್ನೂ ಹೀಗೆ ಅನೇಕ ವ್ಯವಸ್ಥೆಯನ್ನು 8 ವರ್ಷದ ಆಡಳಿತದಲ್ಲಿ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...