Friday, March 20, 2026

PM Narendra Modi

ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದೆ ಡಜನ್ ಪ್ರಶ್ನೆಗಳನ್ನಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ

https://www.youtube.com/watch?v=6zYntnQDRNA ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...

38 ನಾಯಕರನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ.!

https://www.youtube.com/watch?v=7aEnfEQLULk ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗ್ಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಬಿಜೆಪಿ ಗುರುತಿಸಿದೆ. ಮಾಜಿ ಸಂಸದೆ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದ್ದಾರೆ....

ಬಿಜೆಪಿ ಕಾರ್ಯಕರ್ತರು ನೀಡಿದ ಚಡ್ಡಿಯನ್ನು ಮೋದಿಗೆ ರವಾನಿಸುತ್ತೇವೆ- ಉಗ್ರಪ್ಪ

https://youtu.be/musQDjQvrBQ ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಉಗ್ರಪ್ಪ ಇಂದು ಸುದ್ದಿಗೋಷ್ಠಿಯನ್ನು ನಡೆಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ದೇವೆಗೌಡ್ರು ಪ್ರದಾನಿ ಆಗಿದ್ದು ಕಾಂಗ್ರೆಸ್ ಬೆಂಬಲದಿಂದ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವಾಗಲೂ ಕೂಡ ಕಾಂಗ್ರೆಸ್ ಪಕ್ಷದ ಬೆಂಬಲ ಇತ್ತು ಎಂದು ಉಗ್ರಪ್ಪ ಹೇಳಿದ್ದಾರೆ. ಚಡ್ಡಿ ವಿಚಾರದ ಬಗ್ಗೆ ಉಗ್ರಪ್ಪ ಏನಂದ್ರು: ಬಿಜೆಪಿ ಪಕ್ಷದವರು ಬಚ್ಚಲಮನೆಯ...

ಕೊರೋನಾ ನಂತರ ಮೋದಿ ಜನಪ್ರಿಯತೆ ಹೆಚ್ಚಾಯ್ತು ಸಮೀಕ್ಷೆಯಲ್ಲಿ ಏನಿದೆ..?

ಕೊವಿಡ್ ಬಳಿಕ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ ಶೇಕಡ 67% ಜನರು ಮೋದಿ ಎರಡನೇ ಅವಧಿಯ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ ಎಂದು ಎಂದು ಹೇಳಲಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 16ರಷ್ಟು ಹೆಚ್ವಳ ಎಂದು ಲೋಕಲ್ ಸರ್ಕಲ್, ಸಮೀಕ್ಷೆ ಹೇಳಿದೆ.ಸೇವೆ,ಉತ್ತಮ ಆಡಳಿತ ,ಬಡವರ ಕಲ್ಯಾಣ ಇನ್ನೂ ಹೀಗೆ ಅನೇಕ ವ್ಯವಸ್ಥೆಯನ್ನು 8 ವರ್ಷದ ಆಡಳಿತದಲ್ಲಿ...

ಜೂನ್ 21ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಪ್ರಧಾನಿ ಮೋದಿ ಯೋಗಾಭ್ಯಾಸ.

ಈ ಬಾರಿಯ ವಿಶ್ವ ಯೋಗ ದಿನವನ್ನು ಮೈಸೂರಿನ ಆವರಣದಲ್ಲಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದು ಜೂನ್21ಕ್ಕೆ ಮೈಸೂರಿಗೆ ಬೇಟಿ ನೀಡುತ್ತಿದ್ದಾರೆ. ಜೂನ್21 ರಂದು ಯೋಗ ದಿನಾಚರಣೆ ಹಿನ್ನೆಲೆ ಮೈಸೂರಿಗೆ ಆಗಮಿಸುತ್ತಿರುವ ಮೋದಿ ಅರಮನೆ ಮೈದಾನದಲ್ಲಿ ನಡೆಯುವ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಇನ್ನೂ ಈ ಬಗ್ಗೆ ಸೋಮವಾರ ಸಿಎಂ ಜತೆ ವೀಡಿಯೋ ಸಂವಾದ ನಡೆಸಿದ ಮೋದಿ ಅರಮನೆ ಮೈದಾನದಲ್ಲಿ ಸಕಲ...

ಕಾಂಗ್ರೇಸ್ ಮಾಡಿರುವ ಎರಡನೇ ದೊಡ್ಡ ತಪ್ಪು.ಬಿ ಎಲ್ ಸಂತೋಷ್

ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬಿಗೆ ತೆರಳಿದ್ದ ವೇಳೆ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುವಾಗ ಭದ್ರತೆಯಲ್ಲಿ ಮೋದಿಯವರಿಗೆ ಲೋಪ ಉಂಟಾಗಿರುವುದರ ಪರಿಣಾಮ ಈ ವೇಳೆ ಪಂಜಾಬ್...

ಪಿಎಂ ಆವಾಸ್ ಯೋಜನೆಯಡಿ 3.6 ಲಕ್ಷ ಮನೆ ನಿರ್ಮಾಣ

ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ಮೂಲಕ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅನುಮೋದನೆ ನೀಡಲಾದ ಮನೆಗಳ ಸಂಖ್ಯೆ 1.14 ಕೋಟಿ. ಕೇಂದ್ರ ವಸತಿ ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ...

ಉಚಿತ ಪಡಿತರ ಯೋಜನೆ `ಮಾರ್ಚ್-2022′ ರ ವರೆಗೆ ವಿಸ್ತರಣೆ.

ನವದೆಹಲಿ : ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನ ರದ್ದುಗೊಳಿಸಲು ಸರ್ಕಾರ ಫಾರ್ಮಾಲಿಟೀಸ್ ಪೂರ್ಣಗೊಳಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಸಂಪುಟ ಸಭೆಯ ನಂತರ ಸಂಪುಟ ನಿರ್ಧಾರಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ, 'ಇಂದು ಪ್ರಧಾನಮಂತ್ರಿಯವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮೂರು...

ಅ.28ರಿಂದ ಲಾರಿ ಮುಷ್ಕರಕ್ಕೆ ತೀರ್ಮಾನ..!?

ಬೆಂಗಳೂರು: ಸರ್ಕಾರ ಕೂಡಲೇ ಡೀಸೆಲ್ ಮೇಲಿನ ತೆರಿಗೆ ಇಳಿಸದಿದ್ರೆ ಅ. 28ರಿಂದ ಲಾರಿ ಮುಷ್ಕರ ನಡೆಸುವುದಾಗಿ ಲಾರಿ ಮಾಲೀಕರ ಸಂಘ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಪೆಟ್ರೋಲ್ –ಡೀಸೆಲ್ ಮೇಲೆ ಮಿತಿಮೀರಿದ ತೆರಿಗೆ ವಿಸುತ್ತಿರುವುದರಿಂದ ಲಾರಿ ಉದ್ಯಮ ತೀವ್ರ ನಷ್ಟದಲ್ಲಿದೆ. ಹೀಗಾಗಿ ಕೂಡಲೇ ಸರ್ಕಾರ ಡೀಸೆಲ್ ಮೇಲಿನ ತೆರಿಗೆ ಇಳಿಸಬೇಕು ಇಲ್ಲವಾದಲ್ಲಿ ಇದೇ ತಿಂಗಳ 23ರಂದು ಸಭೆ...

2024ರಲ್ಲೂ ಮತ್ತೆ ನರೇಂದ್ರ ಮೋದಿ ಅಧಿಕಾರಕ್ಕೆ..!

ಗುಜರಾತ್: 2024ರ ಲೋಕಸಭಾ ಚುನಾವಣೆಯಲ್ಲಿಯೂ ಕೂಡ ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ, ಅಲ್ಲದೆ ಮುಂದಿನ ಬಾರಿಯೂ ಅವರೇ ದೇಶದ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗುಜರಾತ್ ಪ್ರವಾಸದಲ್ಲಿರೋ ಅಮಿತ್ ಶಾ, ಇಂದು ಇಲ್ಲಿನ ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ರು, ಈ ವೇಳೆ ಮಾತನಾಡಿದ ಅಮಿತ್...
- Advertisement -spot_img

Latest News

Bagalakote News: ನಾಮಪತ್ರ ಸಲ್ಲಿಕೆ ಮಾಡಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

Bagalakote News: ಬಾಗಲಕೋಟೆ: ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಿಗೆ ವೇದಿಕೆ ಸಿದ್ಧವಾಗುತ್ತಿದೆ. ಈ ನಡುವೆ...
- Advertisement -spot_img