Tuesday, April 21, 2026

PM Narendra Modi

ಪ್ರಧಾನಿ ಏನೇ ಕ್ರಮಕೈಗೊಂಡರು ಕೊರೊನಾ ಕಂಟ್ರೋಲ್ ಆಗ್ತಿಲ್ಲ..!

ಕರ್ನಾಟಕ ಟಿವಿ ಹಾಸನ : ಪ್ರಧಾನಿ ತಮ್ಮದೇ ಆಲೋಚನೆ ಇಟ್ಟುಕೊಂಡು ಲಾಕ್ ಡೌನ್ ಮಾಡಿದ್ರು, ಆದ್ರೆ, ಮೋದಿ ಏನೇ ಕ್ರಮಕೈಗೊಂಡ್ರು ಪರಿಸ್ಥಿತಿ ನಿಯಂತ್ರಣಕ್ಕೆ ಬರ್ತಿಲ್ಲ ಅಂತ ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ 500 ದಾಟಿದೆ  ಇದು ಕಮ್ಮಿ ಆಗುತ್ತೆ ಅಂದ್ರೆ ಇದು ವ್ಯಾಪಕ ಆಗ್ತಿದೆ.  ಅಮೆರಿಕಾದಂತಹ ದೇಶವೇ ತತ್ತರಿಸಿದೆ. ನಮ್ಮ ರಾಜ್ಯದಲ್ಲಿ ಎಲೆಕೋಸು ಕೊಳ್ಳೊರಿಲ್ಲದೆ...

ಶಿಷ್ಯನನ್ನ ಭೇಟಿಯಾಗಿ 2 ಬೇಡಿಕೆ ಇಟ್ಟ ಗುರುಗಳು..!

ಕರ್ನಾಟಕ ಟಿವಿ : ನವದೆಹಲಿಯ ಪ್ರಧಾನಿ ಕಚೇರಿಯಲ್ಲಿಂದು ಪೇಜಾವರಶ್ರೀಗಳು ನರೇಂದ್ರ ಮೋದಿಯವರನ್ನ ಭೇಟಿಯಾದ್ರು. ಐದು ವರ್ಷಗಳ ಮೋದಿ ಆಡಳಿತವನ್ನ ಪೇಜಾವರ ಶ್ರೀಗಳು ಹೊಗಳಿದ್ರು. ಇದೇ ವೇಳೆ ರಾಮ ಜನ್ಮಭೂಮಿ ವಿವಾದದ ಬಗ್ಗೆ ಪ್ರಸ್ತಾಪ ಮಾಡಿದ ಶ್ರೀಗಳು ಆದಷ್ಟು ಬೇಗ ವಿವಾದ ಪರಿಹರಿಸಿ ರಾಮ ಮಂದಿರ ನಿರ್ಮಾಣ ಮಾಡುವಂತೆ ಒತ್ತಾಯ ಮಾಡಿದ್ರು. ಜೊತೆಗೆ ಗಂಗಾ ಶುದ್ಧೀಕರಣ ಯೋಜನೆ ಒಳ್ಳೆಯ ರೀತಿಯಲ್ಲಿ ಜಾರಿಯಾಗಿದೆ....

ಬಿಜೆಪಿ ಶಾಸಕನ ವಿರುದ್ಧ ಸಿಡಿದೆದ್ದ ಮೋದಿ..!

ನವದೆಹಲಿ: ಪಾಲಿಕೆ ಅಧಿಕಾರಿ ಮೇಲೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದ ಬಿಜೆಪಿ ಶಾಸಕನ ವಿರುದ್ಧ ಪ್ರಧಾನಿ ಮೋದಿ ಸಿಡಿದೆದ್ದಿದ್ದಾರೆ. ಇಂತಹ ಕೃತ್ಯವನ್ನು ಸಹಿಸಲಾಗೋದಿಲ್ಲ. ಇಂತಹವರನ್ನು ಪಕ್ಷದಿಂದ ವಜಾಗೊಳಿಸಬೇಕು ಅಂತ ಹೇಳೋ ಮೂಲಕ ಶಾಸಕನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಳೆಯ ಕಟ್ಟಡಗಳನ್ನು ತೆರವುಗೊಳಿಸೋ...

ಪ್ರಧಾನ ಮಂತ್ರಿ ಯೋಜನೆಯಲ್ಲೇ ಮೋದಿ ಹೆಸರು ಕೈಬಿಟ್ಟ ಜಿಲ್ಲಾಡಳಿತ..!

ರಾಮನಗರ: ಪ್ರಾಧಾನಮಂತ್ರಿ ಯೋಜನೆಯಲ್ಲಿ ಖುದ್ದು ನರೇಂದ್ರ ಮೋದಿ ಹೆಸರನ್ನು ಕೈಬಿಟ್ಟು ಸಿಎಂ ಹಾಗೂ ಡಿಸಿಎಂ ಭಾವಚಿತ್ರ ಮುದ್ರಿಸೋ ಮೂಲಕ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಪೋಸ್ಟರ್ ಗಳಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಪೋಸ್ಟರ್ ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನೇ ಜಿಲ್ಲಾಡಳಿತ ಕೈಬಿಟ್ಟಿದೆ. ಜಿಲ್ಲಾಡಳಿತದ ಈ ಎಡವಟ್ಟು ಬಿಜೆಪಿ...

ಜನರ ಮೇಲೆ ಎಗರಾಡಿದ ಸಿಎಂ-‘ವೋಟ್ ಮೋದಿಗೆ, ಕೆಲಸಕ್ಕೆ ನಾನ್ ಬೇಕಾ’ ಎಂದ ಕುಮಾರಣ್ಣ..!

ರಾಯಚೂರು: ಅಹವಾಲು ನೀಡೋಕೆ ಬಂದ ಜನರ ಮೇಲೆ ಸಿಎಂ ಕುಮಾರಸ್ವಾಮಿ ಕೂಗಾಡಿದ್ದಾರೆ. ವೋಟ್ ಮಾತ್ರ ಮೋದಿಗೆ, ಕೆಲಸಕ್ಕೆ ನಾನು ಬೇಕಾ ಅಂತ ಸಿಡಿಮಿಡಿಕೊಂಡು ಜನರನ್ನೇ ಪ್ರಶ್ನಿಸಿದ್ದಾರೆ. ರಾಜ್ಯದ ಎಲ್ಲಾ ವರ್ಗದ ಜನರನ್ನು ತಲುಪಬೇಕು ಅನ್ನೋ ಉದ್ದೇಶದಿಂದ ಸಿಎಂ ನಡೆಸ್ತಿರೋ ಗ್ರಾಮವಾಸ್ತವ್ಯ ಇದೀಗ ಅರ್ಥ ಕಳೆದುಕೊಂಡಂತಾಗಿದೆ ಸಿಎಂ ಎರಡನೇ ದಿನದ ಗ್ರಾಮವಾಸ್ತವ್ಯ ಕೈಗೊಳ್ಳುತ್ತಿದ್ದಂತೆಯೇ ಅದ್ಯಾಕೋ ಸಹನೆ ಕಳೆದುಕೊಂಡಿದ್ದಾರೆ....

ಸಂಸದೆ ಸುಮಲತಾ ಬಗ್ಗೆ ನಿಖಿಲ್ ಕುಮಾರ್ ವ್ಯಂಗ್ಯ..!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಕಾವೇರಿ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಚರ್ಚೆ ಮಾಡುತ್ತಿದ್ದ ನಿಖಿಲ್ ಕುಮಾರ್, ಕಾವೇರಿ ನೀರು ವಿಚಾರವಾಗಿ ನೀವು ಆರಿಸಿದ ಸಂಸದರೇ ಹೋರಾಟ ಮಾಡ್ತಾರೆ...

ಪ್ರಧಾನಿ ಔತಣಕೂಟದಲ್ಲಿ ಸಂಸದೆ ಸುಮಲತಾ

ನವದೆಹಲಿ: ಪ್ರಧಾನಿ ಮೋದಿ ನಿನ್ನೆ ನೀಡಿದ ಔತಣಕೂಟದಲ್ಲಿ ಸಂಸದರೆಲ್ಲರೂ ಭಾಗಿಯಾಗಿದ್ರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೂಡ ಭಾಗಿಯಾಗಿದ್ರು. ಭೋಜನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಜೊತೆ ಸುಮಲತಾ ಒಂದಷ್ಟು ಮಾತುಕತೆ ನಡೆಸಿದ್ರು. ಶುರಾವಾಗಿದೆ ಸೇಡಿನ ರಾಜಕೀಯ....! ಮಿಸ್ ಮಾಡದೇ ಈ ವಿಡಿಯೋ ನೋಡಿ https://www.youtube.com/watch?v=T_pGJZKnegI

ಮೋದಿ ಸರ್ವಪಕ್ಷ ಸಭೆ- ಹಲವಾರು ನಾಯಕರು ಗೈರು..!

ದೆಹಲಿ: ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸೋ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ಒಂದು 'ರಾಷ್ಟ್ರ ಒಂದು ಚುನಾವಣೆ' ಸಂವಾದಕ್ಕೆ ಸರ್ವಪಕ್ಷ ಸಭೆ ನಡೆಸಿದ್ದಾರೆ. ಪದೇ ಪದೇ ಚುನಾವಣೆಗಳು ನಡೆಯೋದ್ರಿಂದ ಸರ್ಕಾರದ ಹಣ ವ್ಯರ್ಥವಾಗೋದಲ್ಲದೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ಮಾರಕ ಅನ್ನೋದು ಪ್ರಧಾನಿ ಮೋದಿ ಅಭಿಪ್ರಾಯ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು...

ಪ್ರಧಾನಿ ಮೋದಿ ಹೊಸ ಲೆಕ್ಕಾಚಾರ…!

ಚುನಾವಣೆ ಪ್ರಜಾಪ್ರಭುತ್ವದ ಒಂದು ಅವಿಭಾಜ್ಯ ಅಂಗ. ಆಯಾ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಮತದಾರರು ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ. ಆದ್ರೆ ಇದೇ ಚುನಾವಣೆ ದೇಶದ ಅಭಿವೃದ್ಧಿಗೆ ಮಾರಕ ಅನ್ನೋದು ಅಷ್ಟೇ ಸತ್ಯ. ಇದಕ್ಕಾಗಿ ಪ್ರಧಾನಿ ಮೋದಿ ಇದೀಗ ಹೊಸದೊಂದು ನಿರ್ಧಾರಕ್ಕೆ ಮುಂದಾಗಿದ್ದಾರೆ. ಮಾರ್ಚ್ ನಿಂದ ಮೇ ತಿಂಗಳ ವರೆಗೆ ದೇಶದಲ್ಲಿ ನಡೆದ 7 ಹಂತಗಳಲ್ಲಿ ನಡೆದ...

ಪ್ರಧಾನಿ ಮೋದಿ ಹೊಗಳಿದ ಕ್ರಿಕೆಟ್ ದೇವರು..!

ಟೀಂ ಇಂಡಿಯಾ ಆಟಗಾರರ ಸಹಿಯುಳ್ಳ ಕ್ರಿಕೆಟ್ ಬ್ಯಾಟನ್ನು ಮಾಲ್ಡೀವ್ಸ್ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಉಡುಗೊರೆಯಾಗಿ ನೀಡಿದ್ದನ್ನು ಕ್ರಿಕೆಟ್ ದೇವರು ಸಚಿನ್ ಶ್ಲಾಘಿಸಿದ್ದಾರೆ. 'ವಿಶ್ವಕಪ್ ಕ್ರಿಕೆಟ್ ನಡೆಯುತ್ತಿರೋ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ನಡೆ ಕ್ರಿಕೆಟ್ ರಾಜತಂತ್ರಕ್ಕೆ ಸಾಕ್ಷಿಯಾಗಿದೆ. ಕ್ರಿಕೆಟ್ ಆಟಕ್ಕೆ ಉತ್ತೇಜನ ನೀಡುತ್ತಿರೋದಕ್ಕೆ ಧನ್ಯವಾದಗಳು' ಅಂತ ಸಚಿನ್ ತೆಂಡೂಲ್ಕರ್ ಪ್ರಧಾನಿಯವರನ್ನು ಅಭಿನಂದಿಸಿದ್ದಾರೆ. https://twitter.com/sachin_rt/status/1138483310466916352 ಜೂನ್ 8ರಂದು ಪ್ರಧಾನಿ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img