Friday, November 28, 2025

PM Narendra Modi

ಮೋದಿ ಮತ್ತೊಮ್ಮೆ ಫಿಕ್ಸ್…! ಯಾವ ರಾಜ್ಯದಲ್ಲಿ ಯಾರಿಗೆಷ್ಟು ಸ್ಥಾನ..?

ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ. ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...

ಇಂದು ಲೋಕಸಭಾ ಚುನಾವಣೆ ಅಂತಿಮ ಹಂತದ ಮತದಾನ

ನವದೆಹಲಿ: 17ನೇ ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೆಯ ಹಂತದ ಮತದಾನ ಇಂದು ಮುಕ್ತಾಯವಾಗಲಿದ್ದು, 7 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ಒಟ್ಟು 59 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಶುರುವಾಗಿದೆ. ಬಿಹಾರ, ಮಧ್ಯಪ್ರದೇಶ, ಪಂಜಾಬ್, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಘರ್ ನಲ್ಲಿ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ...

ಗುಹೆಯಲ್ಲಿ ಕುಳಿತು ಪ್ರಧಾನಿ ಮೋದಿ ಜಪ

ಕೇದಾರನಾಥ: 2019ರ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿರೋ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ-ಬದ್ರಿನಾಥ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮೋದಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದ್ರು. ಬಳಿಕ ದೇಗುಲದಿಂದ ಒಂದೂವರೆ ಕಿ.ಮೀ ದೂರದಲ್ಲಿರೋ ಗುಹೆಗೆ ತೆರಳಿ ಧ್ಯಾನಾಸಕ್ತರಾದ್ರು. ಇಲ್ಲಿಗೆ ತೆರೆಳೋ ಮುನ್ನ ಮಳೆ ಬರುತ್ತಿದ್ದರೂ ಅದನ್ನು...

ಮೋದಿ ವಿರುದ್ಧ ‘ಪದ್ಮಾವತಿ’ ಟ್ವೀಟ್ ವಾರ್

ಪದೇ ಪದೇ ಸಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ಧ  ಪೋಸ್ಚ್ ಮಾಡೋ ಕಾಂಗ್ರೆಸ್ ನ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ. ಇದೀಗ ಪ್ರಧಾನಿ ಮೋದಿ ವಿರುದ್ಧ ಇದೀಗ ಪ್ರೂಫ್ ಸಮೇತ ಆರೋಪವೊಂದನ್ನ ಮಾಡಿದ್ದಾರೆ. ಖಾಸಗಿ ವಾಹಿನಿಯೊಂದು ಇತ್ತೀಚಿಗೆ ನಡೆಸಿದ ಪ್ರಧಾನಿ ಮೋದಿಯವರ ಸಂದರ್ಶನ ಮಾಡಿತ್ತು. ಆದ್ರೆ ಆ ಸಂದರ್ಶನದಲ್ಲಿ ಕೇಳಲಾದ ಪ್ರಶ್ನೆಗಳು ಮತ್ತು ಉತ್ತರಗಳು ಮೊದಲೇ ನಿಗದಿಯಾಗಿತ್ತು....

ಮೋದಿ ನೇಣು ಹಾಕಿಕೊಳ್ಳಲ್ಲ, ಪ್ರಮಾಣವಚನ ಸ್ವೀಕರಿಸ್ತಾರೆ- ಸಂಸದೆ ಶೋಭಾ ಕರಂದ್ಲಾಜೆ

ಕಲಬುರಗಿ: ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಬುಲಾವ್ ಕೊಟ್ಟಿಲ್ಲ. ಕಾಂಗ್ರೆಸ್ ನ ಆಂತರಿಕ ಜಗಳವೇ ಅವರನ್ನ ಬೆಂಗಳೂರಿಗೆ ಬರುವಂತೆ ಮಾಡಿದೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಶೋಭಾ, ಮೊದಲು ಮೈತ್ರಿ ಸರ್ಕಾರದ ಬಗ್ಗೆ ಹರಿಹಾಯ್ದರು. ಜೆಡಿಎಸ್ ರಾಜ್ಯಾಧ್ಯ ವಿಶ್ವನಾಥ್, ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಎರಡೂ ಪಕ್ಷದವರು ಸತ್ಯದ ಪರಾಮರ್ಶೆ ಮಾಡಬೇಕು...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img