political news
ರಾಜಕಾರಣದಲ್ಲಿ ಬೆಳೆಯುತ್ತಿರುವ ವೇಲೆ ದೇವೇಗೌಡರ ಕುಟುಂಬ ರಾಜಕಾರಣದ ಅವಶ್ಯಕತೆ ಇದ್ದ ಶಿವಲಿಂಗೇಗೌಡರಿಗೆ ಈಗ ಜೆಡಿಎಸ್ ನ ಅವಶ್ಯಕತೆ ಬೇಕಾಗಿಲ್ಲ. ಎಂದು ಮಾಜಿ ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದರು.
ಇನ್ನು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಮಾತನಾಡಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಗಾಟನೆ ಮಾಡಲು ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ತಮ್ಮ ಅಭಿಪ್ರಾಯ...
State News :
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ ಕಲ್ಯಾಣ ಕರ್ನಾಟಕದಲ್ಲಿ ನಾಳೆ ಸಂಚಾರ ನಡೆಸಲಿದ್ದಾರೆ. ಈ ಹಿನ್ನಲೆ ನಮೋ ಸ್ವಾಗತಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ಕಲಬುರಗಿ ಪ್ರಧಾನಿ ಸಮಾವೇಶಕ್ಕೆ ಸಜ್ಜುಗೊಳುತ್ತಿವೆ. ಇನ್ನೂ ಹುಣಸಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಜೊತೆಗೆ ಕಾರ್ಯಕ್ರಮದಲ್ಲಿ ಮಳಖೇಡದ 50 ಸಾವಿರ ತಾಂಡಾ...
ವಾಷಿಂಗ್ಟನ್: ಪ್ರಧಾನಿ ಮೋದಿ ಅವರು ರಷ್ಯಾವು ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು. ಈ ಬಗ್ಗೆ ಮಾತನಾಡಿರುವ ಅಮೆರಿಕದ ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ. ಇತರ ದೇಶಗಳು ರಷ್ಯಾದ ಬಗ್ಗೆ ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಳ್ಳುತ್ತಿವೆ. ಯುದ್ಧದ ಪರಿಣಾಮಗಳನ್ನು...
ನವದೆಹಲಿ,: ಭಾರತದ ಸಂವಿಧಾನ ರಚಿಸಿದ ದಿನವನ್ನು ಸ್ಮರಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ದಿನ ಆಚರಿಸುತ್ತಿದ್ದೇವೆ. ಮಹಾತ್ಮ ಗಾಂಧೀಜಿ ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರತಿಯೊಬ್ಬರನ್ನೂ ನಾವಿಂದು ಜ್ಞಾಪಿಸಿಕೊಳ್ಳಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಸಂಸತ್ ಸೆಂಟ್ರಲ್ ಹಾಲ್ ನಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನಮಗೆ ಸಂವಿಧಾನ ರಚನೆ ಮಾಡುವುದಾಗಿದ್ದರೆ ಹೇಗಿರುತ್ತಿತ್ತು ಎಂದು ಎಲ್ಲರೂ...
ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆ ಕಾರಣವಾಗಿತ್ತು. ಇದೀಗ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಕಾಯ್ದೆಗಳನ್ನು ರದ್ದು ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಗುರು ಪೂರಬ್ ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ...
ರಾಯಚೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಮಾನವಿ ತಾಲೂಕಿನಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗ್ತಿದ್ದು, ಸೋಂಕಿಗೀಡಾದ ಮಕ್ಕಳ ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ.
ಹೌದು, ಕೊರೋನಾ ನಡುವೆ ಸದ್ಯ ರಾಯಚೂರಲ್ಲಿ ಡೆಂಘೀ ಹಾವಳಿಯೆಬ್ಬಿಸಿದೆ. ಮಾನವಿ ಪಟ್ಟಣದಲ್ಲಿ ಇಂದು ಕೋನಾಪುರ 8 ವರ್ಷದ ಬಾಲಕಿ ಹಾಗೂ ಜೈ ಬೀಮಾ ನಗರದ 18 ವರ್ಷದ...
ಕೇರಳಾ: ಮಳೆಗೆ ತತ್ತರಿಸುತ್ತಿರುವ ಕೇರಳಾದಲ್ಲಿ ಭೂಕುಸಿತ-ಪ್ರವಾಹವುಂಟಾಗಿ ಇದೂವರೆಗೆ ಸುಮಾರು 24 ಮಂದಿ ಜೀವ ಕಳೆದುಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೇರಳಾದ 11 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಮೇಘಸ್ಫೋಟದಿಂದ ರಾಜ್ಯದಲ್ಲಿ ಈ ರೀತಿ ವಿಪರೀತ ಮಳೆಯಾಗಿದೆ ಅಂತ ತಿಳಿದುಬಂದಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗುವ ಕಡಿಮೆ ಒತ್ತಡದ ಕಾರಣ ಇಂದೂ ಸಹ ಮಳೆ ಮುಂದುವರಿಯಲಿದ್ದು...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ...