Tuesday, August 18, 2026

PMLA

KPSC ನೇಮಕಾತಿ ಅಕ್ರಮ ಆರೋಪ – 21 ಸ್ಥಳಗಳಲ್ಲಿ ED ದಾಳಿ

ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗದ ಅಂದರೆ KPSC ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಅಖಾಡಕ್ಕೆ ಇಳಿದಿದೆ. ಇಂದು ಬೆಳಗ್ಗೆಯಿಂದಲೇ ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ಗುಜರಾತ್‌ನ ಅಹಮದಾಬಾದ್‌ನಲ್ಲೂ ED ಅಧಿಕಾರಿಗಳು ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಒಟ್ಟು 21 ಸ್ಥಳಗಳಲ್ಲಿ ED ಅಧಿಕಾರಿಗಳು ಶೋಧ ನಡೆಸಿದ್ದು, ಬೆಂಗಳೂರಿನ KPSC ಕಚೇರಿ, ಅಮಾನತುಗೊಂಡಿರುವ...
- Advertisement -spot_img

Latest News

ಹನೂರು ಎನ್​ಕೌಂಟರ್​ ಪ್ರಕರಣ – ಭಾರೀ ಪರಿಹಾರ ಘೋಷಿಸಿದ ವಿಜಯ್!

ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯದಲ್ಲಿ ನಡೆದ ಎನ್ಕೌಂಟರ್ ಪ್ರಕರಣ ಈಗ ತಮಿಳುನಾಡು ಹಾಗೂ ಕರ್ನಾಟಕದ ನಡುವೆ ದೊಡ್ಡ ರಾಜಕೀಯ ಜಂಜಾಟಕ್ಕೆ ಕಾರಣವಾಗಿದೆ. ಹನೂರು ಶೂಟೌಟ್‌ನಲ್ಲಿ...
- Advertisement -spot_img