Thursday, July 24, 2025

pmsy

ಇ-ಶ್ರಮ್ ಹಾಗೂ ಪಿಎಂ-ಎಸ್ ವೈಎಂ ಯೋಜನೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ

Mandya News: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಾದ ಇ-ಶ್ರಮ್ ಮತ್ತು ಪಿಎಂ-ಎಸ್ ವೈಎಂ ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮತ್ತು ಸ್ಥಳದಲ್ಲಿ ನೊಂದಣಿ ಮಾಡಿಸುವ ಸಲುವಾಗಿ ಮಾಹಿತಿ ವಾಹನಗಳ ಜಾಥಾ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿಂದು ಇ-ಶ್ರಮ ಹಾಗೂ...
- Advertisement -spot_img

Latest News

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...
- Advertisement -spot_img