Saturday, March 14, 2026

Poaching

5 ಹುಲಿ ಸಾವಿನ ಊರಿನಲ್ಲಿ ಮತ್ತೊಂದು ಕಳೆಬರ ಪತ್ತೆ!

ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೊಂದು ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ. ಹನೂರು ತಾಲ್ಲೂಕಿನಲ್ಲಿ ಮಣ್ಣಿನಲ್ಲಿ ಮರೆಮಾಚಿ ಇಡಲಾಗಿದ್ದ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img