Saturday, August 8, 2026

poaching case Karnataka

ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಯತ್ನ!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸಿದ ನಾಲ್ವರಲ್ಲಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಅರಣ್ಯ ಸಿಬ್ಬಂದಿಗಳು ಗಸ್ತು ಹೊಡೆಯುತ್ತಿದ್ದ ವೇಳೆ, ಶಂಕಾಸ್ಪದವಾಗಿ ಅರಣ್ಯ ಪ್ರದೇಶದೊಳಗೆ ಅಡಗಿ ಬೇಟೆಗೆ ಸಿದ್ಧತೆ ನಡೆಸುತ್ತಿದ್ದ ನಾಲ್ವರನ್ನು ಪತ್ತೆ ಮಾಡಿದ್ದಾರೆ. ತಕ್ಷಣ ಬಂಧಿಸಲು ಮುಂದಾದಾಗ ಒಬ್ಬ ಆರೋಪಿಯು...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img