ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೊಂದು ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ.
ಹನೂರು ತಾಲ್ಲೂಕಿನಲ್ಲಿ ಮಣ್ಣಿನಲ್ಲಿ ಮರೆಮಾಚಿ ಇಡಲಾಗಿದ್ದ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...