Wednesday, October 15, 2025

Pogaru hudga

ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಪೊಗರು ಹುಡ್ಗ ಧ್ರುವ ಸರ್ಜಾ…! ಕಾರಣವೇನು..?

ಕೊರೋನಾ ಲಾಕ್ ಡೌನ್ ಬಳಿಕ ಕೇಂದ್ರ ಸರ್ಕಾರ ಥಿಯೇಟರ್ ನಲ್ಲಿ 100% ಸೀಟು ಸಾಮಾರ್ಥ್ಯಕ್ಕೆ ಇತ್ತೀಗೆಷ್ಟೇ ಅನುಮತಿ ಕೊಟ್ಟಿತ್ತು. ಆದ್ರೀಗ ಕೇಂದ್ರ ಕೊಟ್ಟರೂ ರಾಜ್ಯ ಸರ್ಕಾರ ಕೊಡಲು ರೆಡಿಯಾಗಿಲ್ಲವೆಂದು ಗಾಂಧಿನಗರದ ಮಂದಿ ಬೇಸರಪಟ್ಟುಕೊಂಡಿದ್ದಾರೆ.  ಫೆಬ್ರವರಿ 1 ರಿಂದಲೇ ಪೂರ್ಣ ಸೀಟು ಸಾಮರ್ಥ್ಯದೊಂದಿಗೆ ಪ್ರೇಕ್ಷಕರು ಥಿಯೇಟರ್ ಅಂಗಳಕ್ಕೆ ಬರಬಹುದೆಂಬ ಆದೇಶಕ್ಕೆ ರಾಜ್ಯ ಸರ್ಕಾರ ಹೊಸದೊಂದು ಆದೇಶ...
- Advertisement -spot_img

Latest News

ಡಾಕ್ಟರ್‌ ಪತಿಯಿಂದಲೇ ಡಾಕ್ಟರ್‌ ಪತ್ನಿ ಹ*ತ್ಯೆ!

ಡಾಕ್ಟರ್‌ ಪತಿಯಿಂದಲೇ ಡಾಕ್ಟರ್‌ ಪತ್ನಿ ಕೊಲೆಯಾಗಿರುವ ಭೀಕರ ಘಟನೆ, ಬೆಂಗಳೂರಲ್ಲಿ ನಡೆದಿದೆ. ಪತ್ನಿಯ ಅನಾರೋಗ್ಯ ಮುಚ್ಚಿಟ್ಟು ಮದುವೆ ಮಾಡಿದ್ದು, ಮದುವೆಯಾದ ಬಳಿಕ ಬಯಲಾಗಿದೆ. ಮದುವೆಯಾದ 11...
- Advertisement -spot_img