Sunday, September 8, 2024

poha laddu

Janmashtami Special: ಅವಲಕ್ಕಿ ಲಾಡು ರೆಸಿಪಿ..

Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಕೃಷ್ಣಾಷ್ಠಮಿಗೆ ಅವಲಕ್ಕಿ ಬಳಸಿ ಪ್ರಸಾದ ಮಾಡುವುದು ವಾಡಿಕೆ. ಹಾಗಾಗಿ ನಾವಿಂದು ಅವಲಕ್ಕಿ ಲಾಡು ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಒಂದು ಕಪ್ ದಪ್ಪ ಅವಲಕ್ಕಿಯನ್ನು ಸ್ವಚ್ಛ ಮಾಡಿಕೊಳ್ಳಿ. ಬಳಿಕ ಪ್ಯಾನ್ ಬಿಸಿ ಮಾಡಿ ಎರಡು...

ಶ್ರೀ ಕೃಷ್ಣ ಜನ್ಮಾಷ್ಠಮಿಗೆ ಮಾಡಬಹುದು ಈ ಅವಲಕ್ಕಿ ಲಾಡು ಪ್ರಸಾದ..

ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img