Wednesday, August 12, 2026

Poha Prasad

Janmashtami Special: ಕೃಷ್ಣನಿಗೆ ಇಷ್ಟವಾಗುವ ಅವಲಕ್ಕಿ ಪಂಚಕಜ್ಜಾಯ ರೆಸಿಪಿ

Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಹಲವರು ಕೃಷ್ಣಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನು ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ಈ ಪ್ರಸಾದದ ರೆಸಿಪಿ ಹೇಳಲಿದ್ದೇವೆ. ಮೊದಲು ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎರಡು ಸ್ಪೂನ್ ತುಪ್ಪ ಹಾಕಿ, ಎಳ್ಳು ಹುರಿದುಕೊಳ್ಳಿ. ಮತ್ತು...
- Advertisement -spot_img

Latest News

ಬಿಜೆಪಿಯ ರಾಜಕೀಯ ರಣಕಹಳೆ ಶುರು – ಕಾಂಗ್ರೆಸ್ ಗೆ ದೊಡ್ಡ ಸಂಕಷ್ಟ!

ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...
- Advertisement -spot_img