Friday, June 12, 2026

poice constable

ಕಳ್ಳರನ್ನು ಹಿಡಿಯುವವರು ಪೋಲಿಸರು. ಆದರೆ ಪೊಲಿಸರೇ ಕಳ್ಳರಾದಾಗ ಯಾರು ಹಿಡಿಯಬೇಕು?

ಬೆಂಗಳೂರು : ನಗರದಲ್ಲಿ ಕಳ್ಳರ ಕಾಟ ದಿನೇ ದಿನೇ ಜಾಸ್ತಿಯಾಗ್ತಿರೋದು ಎಲ್ಲಾರಿಗೂ ಗೊತ್ತಿರುವ ವಿಷಯ ಆದರೆ ಪೋಲಿಸರೇ ಕಳ್ಳತನಕ್ಕೆ ಇಳಿದಿರುವ ವಿಷಯ ನಿಮಗೆ ಗೊತ್ತಿದೆಯಾ ಕೇಳುವುದಕ್ಕೆ ಕಹಿಯಾದರೂ ಇದೇ ಸತ್ಯ. ಹೌದು ಕಾನ್ಸ್ಟೇಬಲ್ ಯಲ್ಲಪ್ಪ ಎನ್ನುವ ಪೇದೆ ಬರೋಬ್ಬರಿ ಮೂರು ಮನೆಗಳಲ್ಲಿ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡಿದ್ದಾನೆ. ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪೇದೆ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img