Tuesday, December 23, 2025

Poison

Poison : ಪೋಷಕರ ಮೇಲಿನ ದ್ವೇಷಕ್ಕೆ ಮಕ್ಕಳಿಗೆ ವಿಷ ಉಣಿಸಿದ ಪಾಪಿಗಳು…?!

Banglore News : ಪೋಷಕರ ಮೇಲಿನ ದ್ವೇಷಕ್ಕೆ ಅವರ ಮಕ್ಕಳಿಗೆ ವಿಷ ಉಣಿಸಿದ ಪ್ರಕರಣ ಬೆಂಗಳೂರಿನ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗೆ ನಡೆದ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಸೇಡಿನಿಂದ ಕೃತ್ಯವೆಸಗಲಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಮಾನಸ ಆಸ್ಪತ್ರೆಯಲ್ಲಿ ಹೆಣ್ಣುಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ...

ಸಕ್ಕರೆ ಸ್ಲೋ ಪಾಯಿಸನ್..?! ಸಕ್ಕರೆ ಬಳಸೋಕು ಮುನ್ನ ಈ ವಿಷಯದ ಬಗ್ಗೆ ತಿಳಿದುಕೊಳ್ಳಿ..!

Health tips: ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಕ್ಕರೆ ಅತಿ ಕೆಟ್ಟ ಅಭ್ಯಾಸವೆನ್ನಬಹುದು ಸಕ್ಕರೆ ಒಂದು ರೀತಿಯಾದ ಸ್ಲೋ ಪಾಯಿಸನ್ ,ಇದರ ಸೇವನೆಯಿಂದ ಅತಿ ಹೆಚ್ಚು ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಹಾಗಿದ್ದರೆ, ಸಕ್ಕರೆ ಸೇವನೆ ಮಾಡಬಾರದೇ ಎಂಬ ಸಂದೇಹ ಕೆಲವರಲ್ಲಿ ಬರಬಹುದು ಆದರೆ ಎಷ್ಟು ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡಬೇಕು ಎಂಬುವುದು ಮುಖ್ಯವಾಗಿರುತ್ತದೆ. ಮೊದಲು ನಿಮ್ಮ...

ಬಜ್ಜಿ ಸೇವಿಸಿ ತಾಯಿ-ಮಗ ಸಾವು…!

ಬೆಳಗಾವಿ: ಬಜ್ಜಿ ಸೇವಿಸಿ ಅಸ್ವಸ್ಥಗೊಂಡ ತಾಯಿ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಹೊಲಗೆಲಸಕ್ಕೆಂದು ತೆರಳಿದ್ದ ತಾಯಿ ಮತ್ತು ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ವಾಂತಿ ಪ್ರಾರಂಭವಾಗಿದೆ. ಕೂಡಲೇ ಇವರಿಬ್ಬರನ್ನೂ ಸ್ಥಳೀಯ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img