Banglore News : ಪೋಷಕರ ಮೇಲಿನ ದ್ವೇಷಕ್ಕೆ ಅವರ ಮಕ್ಕಳಿಗೆ ವಿಷ ಉಣಿಸಿದ ಪ್ರಕರಣ ಬೆಂಗಳೂರಿನ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗೆ ನಡೆದ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಸೇಡಿನಿಂದ ಕೃತ್ಯವೆಸಗಲಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಮಾನಸ ಆಸ್ಪತ್ರೆಯಲ್ಲಿ ಹೆಣ್ಣುಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ...
Health tips:
ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಕ್ಕರೆ ಅತಿ ಕೆಟ್ಟ ಅಭ್ಯಾಸವೆನ್ನಬಹುದು ಸಕ್ಕರೆ ಒಂದು ರೀತಿಯಾದ ಸ್ಲೋ ಪಾಯಿಸನ್ ,ಇದರ ಸೇವನೆಯಿಂದ ಅತಿ ಹೆಚ್ಚು ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಹಾಗಿದ್ದರೆ, ಸಕ್ಕರೆ ಸೇವನೆ ಮಾಡಬಾರದೇ ಎಂಬ ಸಂದೇಹ ಕೆಲವರಲ್ಲಿ ಬರಬಹುದು ಆದರೆ ಎಷ್ಟು ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡಬೇಕು ಎಂಬುವುದು ಮುಖ್ಯವಾಗಿರುತ್ತದೆ.
ಮೊದಲು ನಿಮ್ಮ...
ಬೆಳಗಾವಿ: ಬಜ್ಜಿ ಸೇವಿಸಿ ಅಸ್ವಸ್ಥಗೊಂಡ ತಾಯಿ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಹೊಲಗೆಲಸಕ್ಕೆಂದು ತೆರಳಿದ್ದ ತಾಯಿ ಮತ್ತು ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ವಾಂತಿ ಪ್ರಾರಂಭವಾಗಿದೆ. ಕೂಡಲೇ ಇವರಿಬ್ಬರನ್ನೂ ಸ್ಥಳೀಯ...