Tuesday, August 18, 2026

Poisoned

ವಿಷ ಸೇವಿಸಿದ ವಾಟರ್ ಮ್ಯಾನ್ – ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಪತ್ರಕರ್ತ..!

www.karnatakatv.net :ನಂಜನಗೂಡು :ಮೈಸೂರಿನ ನಂಜನಗೂಡಿನಲ್ಲಿ ವಿಷ ಕುಡಿದು ನರಳುತ್ತಿದ್ದ ವಾಟರ್ ಮ್ಯಾನ್ ನನ್ನು ಆಸ್ಪತ್ರೆಗೆ ಕರೆದೊಯ್ಯೋ ಮೂಲಕ ಪತ್ರಕರ್ತರೊಬ್ಬರು ಮಾನವಿಯತೆ ಮೆರೆದಿದ್ದಾರೆ. ನಂಜನಗೂಡು ತಾಲೂಕಿನ ನೇರಳೆ ಗ್ರಾಮ ಪಂಚಾಯ್ತಿಯಲ್ಲಿ ಈ ಘಟನೆ ನಡೆದಿದ್ದು, ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿರೋ ಕುಮಾರಸ್ವಾಮಿ ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. 2016ರಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img