Saturday, March 7, 2026

police

ಹಿಂದೂ ಸಂಘಟನೆಗಳ ಭಾಷಣಕ್ಕಷ್ಟೇ ನಿರ್ಬಂಧನಾ?

ರಾಜ್ಯದ ಉದ್ದಗಲಕ್ಕೂ ಹಿಂದೂ ಸಮಾಜೋತ್ಸವ ನಡೆಯುತ್ತಿದೆ. ಈ ವೇಳೆ ಹಿಂದೂ ಸಂಘಟನೆ ಪ್ರಮುಖರ ಭಾಷಣಕ್ಕೆ ಪೊಲೀಸರು ನಿರ್ಬಂಧ ಹೇರುತ್ತಿರುವುದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ. ವಿಕಾಸ್ ಪುತ್ತೂರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಷರತ್ತು ಹಾಕಲಾಗಿತ್ತು. ಹಾಗೆಯೇ, ಹಾಸನ ಜಿಲ್ಲೆ ಶ್ರವಣಬೆಳಗೊಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ, ಶರಣ್ ಪಂಪ್‌ವೆಲ್‌ಗೆ...

ಪರಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಯುವ ಮುಖಂಡ ಈಗ ಸಂಕಷ್ಟದಲ್ಲಿ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹ ಸಚಿವರ ವಿರುದ್ಧ...

‘ಸೈನಿಕ’ನ ಮೇಲೆ ಪೊಲೀಸ್‌ ಹಲ್ಲೆ : ಹೆಲ್ಮೆಟ್, ಲಾಠಿಯಿಂದ ಮನಸೋ ಇಚ್ಛೆ ಹಲ್ಲೆ?

ಸೈನಿಕ ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್‌ನಲ್ಲಿ ಈ ಘಟನೆ ನಡೆದಿದೆ. ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು...

ಕಾಶ್ಮೀರದಲ್ಲಿ‌ ಜಸ್ಟ್‌ ಮಿಸ್ ಅನಾಹುತ : ಸೇನೆಯ ಚಾಣಾಕ್ಷತೆಗೆ ಪಾಕ್‌ ಉಗ್ರರ ಪ್ಲ್ಯಾನ್‌ ಠುಸ್‌..!

ಶ್ರೀನಗರ : ಪಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನದ ಮೇಲೆ ಭಾರತ ಪ್ರತೀಕಾರಕ್ಕೆ ಸಿದ್ಧವಾಗಿದೆ. ಇದರ ಮೊದಲ ಭಾಗವೆಂಬಂತೆ ಹೇಡಿ ರಾಷ್ಟ್ರಕ್ಕೆ ಒಂದಾದ ಮೇಲೊಂದರಂತೆ ಮುಟ್ಟಿನೋಡಿಕೊಳ್ಳುವ ಆಘಾತ ನೀಡುತ್ತಿದೆ. ಇಷ್ಟಾದರೂ ಬುದ್ಧಿ ಕಲಿಯದ ಪಾಪಿಸ್ತಾನ ಭಾರತದ ವಿರುದ್ಧ ಕತ್ತಿ ಮಸೆಯುತ್ತಿದೆ, ಅಲ್ಲದೆ ಕಾಲು ಕೆದರಿ ಜಗಳಕ್ಕಿಳಿಯುತ್ತಿದೆ. ಇದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಶಿಖಂಡಿಗಳ ದೇಶ...

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ಎಸ್‌ಐಟಿ 2,300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇದರಲ್ಲಿ ಜೀವಾಗೆ ಡಿವೈಎಸ್‌ಪಿ ಕನಕ ಲಕ್ಷ್ಮೀ ಕಿರುಕುಳ ನೀಡಿರುವುದು ಸಾಬೀತಾಗಿದೆ ಎಂದು ಹೇಳಲಾಗಿದೆ. ಅಲ್ಲದೇ...

ಪುಟ್ಟ ಕಂದಮ್ಮನ ಮೇಲೆ ಪೈಶಾಚಿಕ ಕೃತ್ಯ…ಸೈಕೋಪಾತನ ಕೃತ್ಯಕ್ಕೆ ಉಸಿರು ನಿಲ್ಲಿಸಿದ ಬಾಲಕಿ..

Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ...

Nagpur News: ಪ್ರತಿಭಟನೆಯ ವೇಳೆ ಮಹಿಳಾ ಪೊಲೀಸ್ ಮೈ ಮುಟ್ಟಿ ಅಸಭ್ಯ ವರ್ತನೆ ತೋರಿಸಿದ ವ್ಯಕ್ತಿ

Nagpur News: ಪ್ರತಿಭಟನೆ ನಡೆಯುತ್ತಿರುವ ವೇಳೆ ಸಿಕ್ಕಿದ್ದೆ ಚಾನ್ಸು, ಯಾರಿಗೂ ಏನೂ ಗೊತ್ತಾಾಗಲ್ಲ ಅಂತಾ, ಓರ್ವ ವ್ಯಕ್ತಿ, ಮಹಿಳಾ ಪೊಲೀಸ್ ಅಧಿಕಾರಿಯ ಮೈ ಕೈ ಮುಟ್ಟಿ, ಅಸಭ್ಯ ವರ್ತನೆ ತೋರಿದ್ದಾನೆ. ಆದರೆ ಈತನ ಕಿತಾಪತಿ ವೀಡಿಯೋದಲ್ಲಿ ರೆಕಾರ್ಡ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಪ್ರತಿಭಟನೆ, ಗಲಾಟೆ ನಡೆಯುವಾಗ, ಅಲ್ಲಿ ಯಾರಿಗೂ ತೊಂದರೆಯಾಗದಿರಲಿ ಎಂದು ಪೊಲೀಸರನ್ನು...

ದುರುಪಯೋಗವಾಗುತ್ತಿದೆಯಾ ಸಾಹುಕಾರ್ ಹೆಸರು..? ಹೆಲ್ಮೆಟ್ ಹಾಕದೇ ಗಾಂಚಾಲಿ ತೋರಿಸಿದ ಬೈಕ್ ಚಾಲಕ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ರಮೇಶ್ ಜಾರಕಿಹೊಳಿ ಸಾಹುಕಾರ್ ಅಂತಲೇ ಫೇಮಸ್. ಅವರ ಹೆಸರು ಕೇಳಿದ್ರೆ, ಪೊಲೀಸರು ಗಪ್‌ಚುಪ್ ಆಗ್ತಾರೆ. ಆದರೆ ಕಂಡ ಕಂಡವರೆಲ್ಲ ಸಾಹುಕಾರ್ ಹೆಸರು ಹೇಳಿ, ಇದರ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ರಸ್ತೆ ಮೇಲೆ ಹೆಲ್ಮೆಟ್ ಹಾಕಿಕೊಳ್ಳದೇ ಓಡಾಡುವವರಿಗೆ ಸಾಹುಕಾರ್ ಎಂಬ ಪದ ಅಸ್ತ್ರವಾಯ್ತಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ...

Chitradurgaನಿಧಿ ಆಸೆಗೆ ನರ ಬಲಿ ! ಮೂಡ ನಂಬಿಕೆಗೆ ಮುಗ್ದನ ಬಲಿ !

ಚಿತ್ರದುರ್ಗ : ನಾವು ಕಲಿಯುಗದಲ್ಲಿ ಇದ್ದೇವೆ ಹೇಳಿ ಕೇಳಿ ಇದು ತಂತ್ರಜ್ಞಾನ ಯುಗ ಜಗತ್ತು ಎಷ್ಟೇ ಮುಂದುವರಿದರು ಕೂಡ ಕೆಲವೊಮ್ಮೆ ಮನುಷ್ಯರು ಮಾಡುವ ಕೆಲಸಗಳು ಅಚ್ಚರಿ ಪಡುವಂತೆ ಭಯ ಪಡುವಂತೆ ಇರುತ್ತವೆ. ಮಾನವ ನಂಬಿಕೆಯ ಜೊತೆ ಮೂಢನಂಬಿಕೆಯನ್ನ ಸಹ ಹೊಂದಿದ್ದಾನೆ ಕೆಲವರು ಈ ಮೂಢನಂಬಿಕೆ ಆಚರಣೆಗಳಿಗೆ ಪ್ರಾಮುಖ್ಯತೆ ಕೊಡ್ತಾರೆ ಅದರಿಂದ ಕೆಲವೊಮ್ಮೆ ದೊಡ್ಡ ದೊಡ್ಡ...

ಬೀದರ್ ಕೇಸ್ ಬಳಿಕ ಎಚ್ಚೆತ್ತ ಹು-ಧಾ ಪೊಲೀಸರು: ಎಟಿಎಂಗೆ ಹಣ ಹಾಕುವ ಸೆಕ್ಯೂರಿಟಿ ಏಜನ್ಸಿಗಳ ಜೊತೆ ಸಭೆ

Dharwad News: ಧಾರವಾಡ: ಎಟಿಎಂಗೆ ಹಣ ಹಾಕುವ ವಾಹನದ ಸಿಬ್ಬಂದಿಗಳ ಮೇಲೆ ಫೈರಿಂಗ್ ಆದ ಘಟನೆಗೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ಧಾರವಾಡದ ಎಲ್ಲ ಬ್ಯಾಂಕ್ ಮ್ಯಾನೇಜರ್ ಅಧಿಕಾರಿಗಳು, ಮತ್ತು ಸಿಬ್ಬಂದಿಗಳ ಜೊತೆ ಸಭೆ ನಡೆಸಿದ ಎಸಿಪಿ ಪ್ರಶಾಂತ ಸಭೆ ನಡೆಸಿದ್ದಾರೆ. ಇದರಲ್ಲಿ ಎಟಿಎಂಗಳಿಗೆ ಹಣ ಹಾಕುವ ಸೆಕ್ಯೂರಿಟಿ ಏಜನ್ಸಿಗಳು ಕೂಡ ಭಾಗಿಯಾಗಿತ್ತು. ಪ್ರತಿದಿನ ಎಷ್ಟು...
- Advertisement -spot_img

Latest News

ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Mysuru: ಮೈಸೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ...
- Advertisement -spot_img