Wednesday, August 5, 2026

#police alertness

24 ಹೋಂಡಾ ಆಕ್ಟಿವಾ ಕದ್ದ ಖದೀಮ : ಭರ್ಜರಿ ಬೇಟೆಯಾಡಿದ ಪೊಲೀಸರು

ಒಂದಲ್ಲ, ಎರಡಲ್ಲ ಬರೋಬ್ಬರಿ 24 ಹೋಂಡಾ ಆಕ್ವೀವಾ ಬೈಕ್ ಗಳನ್ನು ಮಾಸ್ಟರ್ ಕೀ ಬಳಸಿ ಕದ್ದಿದ್ದ ಖದೀಮ ಅಂದರ್ ಆಗಿದ್ದಾನೆ. ಚಾಮರಾಜನಗರ ಜಿಲ್ಲೆ ಗಾಳಿಪುರ ನಿವಾಸಿ ಅಜ್ಮತ್ ಉಲ್ಲಾ ಬಂಧಿತ ಆರೋಪಿಗಾಗಿದ್ದು, ಈತ ಮೈಸೂರು ನಗರ ವ್ಯಾಪ್ತಿಯಲ್ಲೇ 13 ಲಕ್ಷ ಮೌಲ್ಯದ 24 ದ್ವಿಚಕ್ರ ವಾಹನಗಳನ್ನು ಕದ್ದಿದ್ದ. ಕಳೆದ 7 ತಿಂಗಳಲ್ಲಿ 24 ದಿಚಕ್ರ...

ಮೈಸೂರಲ್ಲಿ ಹೈಟೆಕ್‌ ವೇಶ್ಯಾವಾಟಿಕೆ:ರೆಡ್ ಹ್ಯಾಂಡ್ ಆಗಿ ಹಿಡಿದ ಪೊಲೀಸರು

ಮೈಸೂರಿನಲ್ಲಿ ವೇಶ್ಯಾವಾಟಿಕೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಳೆದ ಡಿಸೆಂಬರ್‌ ನಲ್ಲಿ ಹೆಬ್ಬಾಳು ಪೊಲೀಸ್ ಠಾಣೆಯ ಬಳಿಯಿರುವ ಬಸವನಗುಡಿ ವೃತ್ತದ ಬಳಿಯಿರುವ ಯುನಿಕ್ ಎಂಬ ಹೆಸರಿನ ಸ್ಪಾ ಅಂಡ್ ಸಲೂನ್‌ನಲ್ಲಿ ಅನೈತಿಕ ಚಟುವಟಿಕೆ ನಡೆದಿತ್ತು ಅದದಾನಂತರ ಜನವರಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಸರಸ್ವತಿಪುರಂ ಪೊಲೀಸರು ಪತ್ತೆಹಚ್ಚಿ, ಕೆಎಸ್ಆರ್ಟಿಸಿ ನೌಕರನಾಗಿದ್ದ ರತನ್ ಎಂಬಾತ ಥೈಲ್ಯಾಂಡ್​ನಿಂದ ಯುವತಿಯನ್ನು ಕರೆಸಿ...

ಶ್ರೀ ಹಾಸನಾಂಬ ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭ.

ಹಾಸನ:  ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ  ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಸಿದ್ದತೆಯ ಬಗ್ಗೆ ಪರಿಶೀಲನೆ ನಡೆಸಿದರು. ಈ ಬಾರಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಸಿದ್ಧೇಶ್ವರ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img