Saturday, September 12, 2026

police alerts

ಹಾಸನದಲ್ಲಿ ಕಟ್ಟೆಚ್ಚರ ಖಾಕಿ ಪಡೆ ಹದ್ದಿನ ಕಣ್ಣು

ದೆಹಲಿಯ ಕೆಂಪು ಕೋಟೆ ಬಳಿ ಕಾರು ಬಾಂಬ್‌ ಸ್ಫೋಟ ಪ್ರಕರಣದ ಬಳಿಕ, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಹಾಸನ ಜಿಲ್ಲೆಯಾದ್ಯಂತ ಖಾಕಿ ಪಡೆ ಹದ್ದಿನ ಕಣ್ಣಿಟ್ಟು, ತಪಾಸಣಾ ಕಾರ್ಯ ಮುಂದುವರೆಸಿದೆ. ನಗರದ ರೈಲ್ವೇ ನಿಲ್ದಾಣದ ಕಾರ್‌-ಬೈಕ್‌ ಪಾರ್ಕಿಂಗ್‌ನಲ್ಲಿ, ರೈಲ್ವೇ ಪೊಲೀಸರು ತಪಾಸಣೆ ನಡೆಸಿದ್ದಾರೆ. ಮೆಟಲ್‌ ಡಿಟೆಕ್ಟರ್‌ ಹಿಡಿದು ಪರಿಶೀಲನೆ ನಡೆಸಿದ್ರು. ರೈಲ್ವೇ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಬ್ಯಾಗ್‌...

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅಮೃತ ಮಹೋತ್ಸವ : ಸಾರ್ವಜನಿಕರಿಗೂ ಎಂಟ್ರಿ

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ರಾಜ್ಯ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗಿಯಾಗಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಅವಕಾಶವನ್ನು ನೀಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಂಟಿ ಸುದ್ದಿಗೋಷ್ಠಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img