Saturday, February 28, 2026

police alerts

ಹಾಸನದಲ್ಲಿ ಕಟ್ಟೆಚ್ಚರ ಖಾಕಿ ಪಡೆ ಹದ್ದಿನ ಕಣ್ಣು

ದೆಹಲಿಯ ಕೆಂಪು ಕೋಟೆ ಬಳಿ ಕಾರು ಬಾಂಬ್‌ ಸ್ಫೋಟ ಪ್ರಕರಣದ ಬಳಿಕ, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಹಾಸನ ಜಿಲ್ಲೆಯಾದ್ಯಂತ ಖಾಕಿ ಪಡೆ ಹದ್ದಿನ ಕಣ್ಣಿಟ್ಟು, ತಪಾಸಣಾ ಕಾರ್ಯ ಮುಂದುವರೆಸಿದೆ. ನಗರದ ರೈಲ್ವೇ ನಿಲ್ದಾಣದ ಕಾರ್‌-ಬೈಕ್‌ ಪಾರ್ಕಿಂಗ್‌ನಲ್ಲಿ, ರೈಲ್ವೇ ಪೊಲೀಸರು ತಪಾಸಣೆ ನಡೆಸಿದ್ದಾರೆ. ಮೆಟಲ್‌ ಡಿಟೆಕ್ಟರ್‌ ಹಿಡಿದು ಪರಿಶೀಲನೆ ನಡೆಸಿದ್ರು. ರೈಲ್ವೇ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಬ್ಯಾಗ್‌...

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅಮೃತ ಮಹೋತ್ಸವ : ಸಾರ್ವಜನಿಕರಿಗೂ ಎಂಟ್ರಿ

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ರಾಜ್ಯ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗಿಯಾಗಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಅವಕಾಶವನ್ನು ನೀಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಂಟಿ ಸುದ್ದಿಗೋಷ್ಠಿ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img