Saturday, October 19, 2024

police arrested

south korea: ಮಗಳನ್ನು ಹಿಂಬಾಲಿಸಿದ ತಾಯಿಗೆ ಆರು ತಿಂಗಳ ಜೈಲು ಶಿಕ್ಷೆ..!

ದಕ್ಷಿಣ ಕೋರಿಯಾ: ವಯಸ್ಸಿಗೆ ಬಂದ ಮಗಳ ಮೇಲೆ ಪೋಷಕರು ಯಾವಾಗಲೂ ಎಂದು ಕಣ್ಣಿಟ್ಟಿರುತ್ತಾರೆ ಅದು ಆಕೆಯ ಮೇಲಿನ ಅನುಮಾನದಿಂದಲ್ಲ ಸಮಾಜಕ್ಕೆ ಹೆದರಿ. ಮಗಳಿಗೆ  ಮಗಳು ಎಲ್ಲಿಯಾದರೂ ಹೋದರೆ ವಾಪಸ್ಸು ಮನೆಗೆ ಹಿಂದಿರುಗುವವರೆಗೆ ಪೋಷಕರಿಗೆ ಆತಂಕ ಹಾಗಾಗಿ ಆಗಾಗ ಮಗಳಿಗೆ ಕರೆಮಾಡಿ ಎಲ್ಲಿದ್ದೀಯಾ ಏನು ಮಾಡುತ್ತಿದ್ದಿಯಾ ಎಂದು ವಿಚಾರಣೆ ಮಾಡುತ್ತಿರುತ್ತಾರೆ, ಆದರೆ ಈ ರೀತಿ ಮಾಡಿದ...

ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ

ಬೆಂಗಳೂರು: ವೋಟರ್ ಐಡಿ ಹಗರಣದ ವಿಚಾರವಾಗಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಮತ್ತು ಸಹೋದರ ಕೆಂಪೇಗೌಡ ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಲಾಲ್ ಬಾಗ್ ಬಳಿ ಆರೋಪಿ ರವಿಕುಮಾರ್ ಅವರನ್ನು ಬಂಧಿಸಿದ್ದಾರೆ. ವಕೀಲರ ಭೇಟಿಗೆ ಬಂದಾಗ ರವಿಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಇದುವರೆಗೆ ಚಿಲುಮೆ ಸಂಸ್ಥೆ ಮುಖ್ಯಸ್ಥ...

ಕೋಟಿ ಆಸೆಗೆ ಮಾಲೀಕನ ಮಗಳನ್ನೇ ಕಿಡ್ನ್ಯಾಪ್ ಮಾಡಿ ಸಿಕ್ಕಿಬಿದ್ದ ಭೂಪ

ಆನೇಕಲ್: ಕೋಟಿ ಸಂಪಾದಿಸುವ ಕನಸು ಹೊತ್ತಿದ್ದ ಸರವಣ ಎಂಬ ಯುವಕ ದುರಾಸೆಗಾಗಿ ನೀಚ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾನೆ. ಬನ್ನೇರುಘಟ್ಟ ನಿವಾಸಿ ಮಂಜುನಾಥ್ ರೆಡ್ಡಿ ಅವರ 3 ವರ್ಷದ ಮಗಳನ್ನು ಕಿಡ್ನ್ಯಾಪ್ ಮಾಡಿ ಲಕ್ಷಾಂತರ ಹಣ ಕಿಳುವ ಸಂಚು ಮಾಡದ್ದ ಸರವಣ. ಕೆಲಸ ಕೇಳಿಕೊಂಡು ಬಂದು ಆಟೋ ಓಡಿಸಲು ಪ್ರಾರಂಭಿಸಿದ್ದಾನೆ. ಶಾಲಾ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ ಮಂಜುನಾಥ್...

ಚಿಕಿತ್ಸೆಗೆಂದು ಬರುತ್ತಿದ್ದ ಮಹಿಳೆಯರ ಅಂಗಾಂಗ ವಿಡಿಯೋ ಮಾಡುತ್ತಿದ್ದ ವೈದ್ಯ

ಬೆಂಗಳೂರು: ರೋಗ ಗುಣಪಡಿಸುವ ವೈದ್ಯನಿಂದಲೇ ಇಂತಹ ಕೃತ್ಯಗಳಾದರೆ ಜನರು ನಂಬುವುದಾದರು ಯಾರನ್ನು? ವಿಕೃತ ಮನಸ್ಥಿತಿಯುಳ್ಳ ವೈದ್ಯನೊಬ್ಬ ಚಿಕಿತ್ಸೆಗೆಂದು ಬಂದ ಮಹಿಳೆಯರ ಬಟ್ಟೆ ಬಿಚ್ಚಿಸಿ ಖಾಸಗಿ ಅಂಗಾಂಗಗಳನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ಧಾನೆ. ವೈದ್ಯ ವೆಂಕಟರಮಣ ತನಿಖೆ ವೇಳೆ ಸಿಕ್ಕಿಬಿದ್ದಿದ್ದು, ವೈದ್ಯನ ಮುಖವಾಡ ಬಯಲಾಗಿದೆ. ತನಿಖೆಗೆಂದು ಪೊಲೀಸರು ವೈದ್ಯನ ಮೊಬೈಲ್ ಜಪ್ತಿ ಮಾಡಿ ಪರಿಶೀಲಿಸಿದಾಗ ಮಹಿಳೆಯರ...
- Advertisement -spot_img

Latest News

ಬಿಷ್ಣೋಯಿ ಸಮಾಜದವರ ಹಿನ್ನೆಲೆ ಏನು..? ಕೃಷ್ಣಮೃಗದ ಮೇಲೆ ಏಕಿಷ್ಟು ಭಕ್ತಿ.?: ಭಾಗ 2

Bollywood News: ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ಸಲ್ಮಾನ್ ಖಾನ್ ವಿರುದ್ಧ ಏಕೆ ಲಾರೆನ್ಸ್ ಬಿಷ್ಣೋಯಿ ಅಷ್ಟು ದ್ವೇಷ ಸಾಧಿಸುತ್ತಿದ್ದಾನೆ ಅನ್ನೋ ಬಗ್ಗೆ ಹೇಳಿದ್ದೇವೆ....
- Advertisement -spot_img