Wednesday, April 22, 2026

police assault

ವಿಚಾರಣೆಗೆ ಬಂದ ASI, PSI ರನ್ನೇ ಕಂಬಕ್ಕೆ ಕಟ್ಟಿ ಥಳಿಸಿದ ದಂಪತಿ!

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಮಟ್ಟೂರು ತಾಂಡಾದಲ್ಲಿ ವಿಚಿತ್ರ ಘಟನೆ ನಡೆದಿದೆ. ಕೌಟುಂಬಿಕ ಕಲಹದ ವಿಚಾರಣೆಗೆ ತೆರಳಿದ್ದ ASI ಹಾಗೂ PSI ಮೇಲೆಯೇ ದಂಪತಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ವಿಚಾರಣೆಗೆಂದು ತೆರಳಿದ್ದ ASI ವೆಂಕಟಪ್ಪ ನಾಯಕ್ ಮತ್ತು PSI ವೆಂಕಟೇಶ್ ಮೇಲೆ ದಂಪತಿ ಹಿಂಸಾತ್ಮಕವಾಗಿ ವರ್ತಿಸಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಮುದಗಲ್ ಪೊಲೀಸ್...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img