Saturday, September 19, 2026

Police Assistance Program

ಒಂಟಿ ವೃದ್ಧರಿಗೆ ಕಿರುಕುಳ ಕೊಟ್ರೆ ಹುಷಾರ್..!

ಇನ್ಮುಂದೆ ವೃದ್ದರ ತಂಟೆಗೆ ಹೋದ್ರೆ ಹುಷಾರ್ .... ಯಾಕಂದ್ರೆ ರಾಜ್ಯದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಇನ್ನುಮುಂದೆ ಪೊಲೀಸರ ನೇರ ‘ಆಸರೆ’ ದೊರೆಯಲಿದೆ. ಸಮುದಾಯ ಪೊಲೀಸ್ ಪರಿಕಲ್ಪನೆಯಡಿಯಲ್ಲಿ ರಾಜ್ಯ ಪೊಲೀಸ್ ಇಲಾಖೆ ವಿನೂತನವಾದ ‘ಆಸರೆ’ ಯೋಜನೆಯನ್ನು ಜಾರಿಗೆ ತಂದಿದ್ದು, ಕಷ್ಟಕಾಲದಲ್ಲಿ ನಾವು ನಿಮ್ಮ ಜೊತೆಯಲ್ಲಿದ್ದೇವೆ ಎಂಬ ಭರವಸೆಯನ್ನು ವೃದ್ಧರಿಗೆ ನೀಡುವ ಉದ್ದೇಶ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img