Thursday, July 9, 2026

police case

ಲವ್ ಮ್ಯಾರೇಜ್ ಮಾಡಿಸಲು ಬಂದವರಿಗೆ ಕಾದಿತ್ತು ಗಂಡಾಂತರ; ದುರಂತ ಬೆನ್ನಲ್ಲೇ ಯುವತಿ ಎಸ್ಕೇಪ್!

ಹಾವೇರಿ ಜಿಲ್ಲೆಯ ಹೀರೆಕೆರೂರು ತಾಲೂಕಿನ ಚನ್ನಹಳ್ಳಿ ತಾಂಡದ ಬಳಿ ಲವ್ ಮ್ಯಾರೇಜ್ ಮಾಡಲು ಬಂದಿದ್ದ ಯುವಕರ ಕಾರು ಅಪಘಾತಕ್ಕೊಳಗಾದ ಘಟನೆ ನಡೆದಿದೆ. ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿಯ ನಿವಾಸಿಗಳಾದ ಇರ್ಪಾನ್, ಚಂದ್ರು ಮತ್ತು ಗುರುರಾಜ್ ಎಂಬ ಮೂವರು ಯುವಕರು, ಬೆಂಗಳೂರಿನಿಂದ ಸ್ವಿಫ್ಟ್ ಕಾರಿನಲ್ಲಿ ಚನ್ನಹಳ್ಳಿ ತಾಂಡಕ್ಕೆ ಆಗಮಿಸಿದ್ದರು. ಚನ್ನಹಳ್ಳಿ ಪ್ಲ್ಯಾಟ್‌ನ ಯುವತಿಯೊಂದಿಗಿನ ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ,...

Varthur Santosh ; ವರ್ತೂರು ಸಂತೋಷ್ ಮೇಲೆ ಮತ್ತೊಂದು ಕೇಸ್!

ಹಳ್ಳಿಕಾರ್ ಒಡೆಯ ಎಂದು ಪ್ರಸಿದ್ಧಿಯಾಗಿರುವ ಬಿಗ್‍ಬಾಸ್ ಸ್ಪರ್ಧಿ ವರ್ತೂರು ಸಂತೋಷ್‍ಗೆ ಹಳ್ಳಿಕಾರ್ ಎತ್ತುಗಳಿಂದಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಬಿಗ್‍ಬಾಸ್ ಮನೆಯಲ್ಲಿದ್ದಾಗಲೇ ಹುಲಿಯ ಉಗುರಿನ ಪೆಂಡೆಂಟ್ ಧರಿಸಿಕೊಂಡು ಹೋಗಿದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ರಾತ್ರೋ ರಾತ್ರಿ ಬಿಗ್‍ಬಾಸ್ ಮನೆಗೆ ನುಗ್ಗಿ ಬಂಧಿಸಿದ್ದರು. ಇದಾದ ನಂತರ ಒಂದು ವಾರ ಕಾಲ ಅರಣ್ಯ ಇಲಾಖೆ ಕಸ್ಟಡಿಯಲ್ಲಿಯೇ ಇದ್ದ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img