ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ (Renukaswamy Murder Case)ನ 2ನೇ ಆರೋಪಿ ನಟ ದರ್ಶನ್ (Actor Darshan) ಸದ್ಯ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಕರಣದ ತನಿಖೆ ಬಹುತೇಕ ಕೊನೆ ಹಂತಕ್ಕೆ ಬಂದು ನಿಂತಿದ್ದು, ಇನ್ನು ಒಂದೆರೆಡು ದಿನದಲ್ಲಿ ನ್ಯಾಯಾಲಯಕ್ಕೆ ಜಾರ್ಜ್ಶೀಟ್ (Chargesheet) ಸಲ್ಲಿಸಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧದ...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...