ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ (Renukaswamy Murder Case)ನ 2ನೇ ಆರೋಪಿ ನಟ ದರ್ಶನ್ (Actor Darshan) ಸದ್ಯ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಕರಣದ ತನಿಖೆ ಬಹುತೇಕ ಕೊನೆ ಹಂತಕ್ಕೆ ಬಂದು ನಿಂತಿದ್ದು, ಇನ್ನು ಒಂದೆರೆಡು ದಿನದಲ್ಲಿ ನ್ಯಾಯಾಲಯಕ್ಕೆ ಜಾರ್ಜ್ಶೀಟ್ (Chargesheet) ಸಲ್ಲಿಸಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧದ...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...