Wednesday, April 1, 2026

Police Commissner

ಹುಬ್ಬಳ್ಳಿಯಲ್ಲಿ ಕಳ್ಳನ ಕಾಲಿಗೆ ಗುಂಡೇಟು: ಆರೋಪಿಗೆ ವಾರ್ನಿಂಗ್ ಕೊಟ್ಟ ಕಮಿಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಕೇಶ್ವಾಪುರದಲ್ಲಿನ ಭುವನೇಶ್ವರಿ ಬಂಗಾರದ ಅಂಗಡಿಯನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಕರೆತಂದು ತಾರಿಹಾಳ ಬಳಿ ವಿಚಾರಣೆ ಮಾಡುತ್ತಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಆತ್ಮ ರಕ್ಷಣೆಗಾಗಿ ಪಿಎಸ್‌ಐ ಕವಿತಾ ಆರೋಪಿ ಫರಾನ್ ಕಾಲಿಗೆ ಗುಂಡು ಹಾರಿಸಿದ್ದಾರೆ. https://youtu.be/SUkBZ4Hz9cg ಘಟನೆಯಲ್ಲಿ ಮೂವರು ಪೊಲೀಸರಿಗೆ ಕೂಡಾ ಗಾಯವಾಗಿದ್ದು,...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img