Sunday, August 16, 2026

Police Commissner

ಹುಬ್ಬಳ್ಳಿಯಲ್ಲಿ ಕಳ್ಳನ ಕಾಲಿಗೆ ಗುಂಡೇಟು: ಆರೋಪಿಗೆ ವಾರ್ನಿಂಗ್ ಕೊಟ್ಟ ಕಮಿಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಕೇಶ್ವಾಪುರದಲ್ಲಿನ ಭುವನೇಶ್ವರಿ ಬಂಗಾರದ ಅಂಗಡಿಯನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಕರೆತಂದು ತಾರಿಹಾಳ ಬಳಿ ವಿಚಾರಣೆ ಮಾಡುತ್ತಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಆತ್ಮ ರಕ್ಷಣೆಗಾಗಿ ಪಿಎಸ್‌ಐ ಕವಿತಾ ಆರೋಪಿ ಫರಾನ್ ಕಾಲಿಗೆ ಗುಂಡು ಹಾರಿಸಿದ್ದಾರೆ. https://youtu.be/SUkBZ4Hz9cg ಘಟನೆಯಲ್ಲಿ ಮೂವರು ಪೊಲೀಸರಿಗೆ ಕೂಡಾ ಗಾಯವಾಗಿದ್ದು,...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img