Friday, June 26, 2026

police complaint

ಫ್ರೆಂಡ್ ಜೊತೆ ‘ಹೆಂಡತಿ’ ಪರಾರಿ! ಸ್ಟೇಟಸ್ ನೋಡಿ ಪತಿ ಕಂಗಾಲು

ಮದುವೆಯಾದ ಕೇವಲ ಎರಡು ವರ್ಷಗಳಲ್ಲೇ ಪತ್ನಿ ಪತಿಯ ಸ್ನೇಹಿತನೊಂದಿಗೆ ಪರಾರಿಯಾಗಿ, ದೇವಸ್ಥಾನದಲ್ಲಿ ಮದುವೆಯಾಗಿರುವ ವಿಲಕ್ಷಣ ಘಟನೆ ಮಂಡ್ಯ ಜಿಲ್ಲೆಯ ಗ್ರಾಮಾದಲ್ಲಿ ನಡೆದಿದೆ. ಬನ್ನಂಗಾಡಿ ಗ್ರಾಮದ ಆಟೋ ಚಾಲಕ ಸಾಗರ್ ಅವರ ಪತ್ನಿ ರಕ್ಷಿತಾ ಪತಿಯ ಸ್ನೇಹಿತ ಇಂದ್ರ ಎಂಬುವವನ ಜೊತೆ ಓಡಿಹೊಗಿ, ದೇವಸ್ಥಾನದಲ್ಲಿ ಮದುವೆಯಾಗಿದ್ದಾಳೆ. ನಂತರ ಅದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ರಕ್ಷಿತಾ...

ಮದುವೆಗೆ ಯುವತಿ ಒಪ್ಪದಿದ್ದಕ್ಕೆ ಮುಖ ಚಚ್ಚಿದ ಸೈಕೋ!

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆ ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದಲ್ಲಿ ನಡೆದಿದ್ದು, ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಹಾಗೂ ನಟಿಯಾಗಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ...

ಅಪ್ರಾಪ್ತನಿಂದ ಕಾರು ಅಪಘಾತ, ನಾಲ್ವರು ಮಹಿಳೆಯರ ಸಾವು..

ತೆಲಂಗಾಣದಲ್ಲಿ ಅಪ್ರಾಪ್ತನೊಬ್ಬ ಕಾರು ಚಲಾಯಿಸಲು ಹೋಗಿ, ಅಪಘಾತ ಮಾಡಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ತೆಲಂಗಾಣದ ಕರೀ ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತನ ವಿರುದ್ಧ ಅಲ್ಲಿನ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ವಯಸ್ಸು18 ತುಂಬದಿದ್ದಲ್ಲಿ, ವಾಹನಕ್ಕೆ ಲೈಸನ್ಸ್ ಕೊಡಲಾಗುವುದಿಲ್ಲ. ಮತ್ತು ಲೈಸೆನ್ಸ್ ಇಲ್ಲದೇ, ಕಾರು ಚಲಾಯಿಸುವುದು, ಕಾನೂನು...
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img