Thursday, July 9, 2026

police consta ble

Police: ಸಾವಿನ ಹೆದ್ದಾರಿಯಲ್ಲಿ ಮತ್ತೊಂದು ಬಲಿ  ಕಾನ್ಸ್ಟೇಬಲ್ ಧಾರುಣ ಸಾವು

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಧ್ಯೆ ಇರುವ ಕಿಲ್ಲರ್ ಬೈಪಾಸ್ ನಲ್ಲಿ ಮತ್ತೆ ಅಪಘಾತವಾಗಿದ್ದು ಈ ಘಟನೆಯಲ್ಲಿ  ಪೊಲೀಸ್ ಕಾನ್ಸ್ಟೇಬಲ್ ದಾರುಣವಾಗಿ ಸಾವಿಗೀಡಾಗಿದ್ದಾರೆ. ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಚ್ಚೇಶ್ ಹಿರೇಗೌಡರ 37 ಎಂಬುವವರೇ ಅಪಘಾತದಲ್ಲಿ ಸಾವಿಗೀಡಾದವರು. ಲಕ್ಷ್ಮಿ ಎಂಬ ಇನ್ನೋರ್ವ ಮಹಿಳಾ ಕಾನ್ಸ್ಟೇಬಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಇಬ್ಬರನ್ನು ಚಬ್ಬಿ ಗಣೇಶೋತ್ಸವದ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img