Sunday, September 6, 2026

police consta ble

Police: ಸಾವಿನ ಹೆದ್ದಾರಿಯಲ್ಲಿ ಮತ್ತೊಂದು ಬಲಿ  ಕಾನ್ಸ್ಟೇಬಲ್ ಧಾರುಣ ಸಾವು

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಧ್ಯೆ ಇರುವ ಕಿಲ್ಲರ್ ಬೈಪಾಸ್ ನಲ್ಲಿ ಮತ್ತೆ ಅಪಘಾತವಾಗಿದ್ದು ಈ ಘಟನೆಯಲ್ಲಿ  ಪೊಲೀಸ್ ಕಾನ್ಸ್ಟೇಬಲ್ ದಾರುಣವಾಗಿ ಸಾವಿಗೀಡಾಗಿದ್ದಾರೆ. ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಚ್ಚೇಶ್ ಹಿರೇಗೌಡರ 37 ಎಂಬುವವರೇ ಅಪಘಾತದಲ್ಲಿ ಸಾವಿಗೀಡಾದವರು. ಲಕ್ಷ್ಮಿ ಎಂಬ ಇನ್ನೋರ್ವ ಮಹಿಳಾ ಕಾನ್ಸ್ಟೇಬಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಇಬ್ಬರನ್ನು ಚಬ್ಬಿ ಗಣೇಶೋತ್ಸವದ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img