ಸೆ.25 ರಂದು ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ನಡೆದಿದ್ದ ಉದ್ಯೋಗಾಕಾಂಕ್ಷಿಗಳ ಬೃಹತ್ ಹೋರಾಟದ ನೇತೃತ್ವ ವಹಿಸಿದ್ದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಇದೀಗ ಧಾರವಾಡದಲ್ಲೇ ಡಿ.8 ರಂದು ಮತ್ತೆ ಪ್ರತ್ಯೇಕವಾಗಿ ಹೋರಾಟಕ್ಕೆ ಕರೆ ನೀಡಿದ್ದಾರೆ. ಪೊಲೀಸ್ ಪೇದೆ ಹುದ್ದೆಗೆ ಬೇಕಾಗಿರುವ ವಯೋಮಿತಿ ಹೆಚ್ಚಳ ಮಾಡುವುದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರ...
ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...