Saturday, March 14, 2026

police constable suicide

ಸಾವಿಗೆ ಶರಣಾದ ಕಾನ್ಸ್‌ಟೇಬಲ್ : ಯಾರನ್ನು ಬಿಡದ ಕೌಟುಂಬಿಕ ಕಲಹ

ಮೈಸೂರು:ಮನುಷ್ಯನಿಗೆ ನೆಮ್ಮದಿ ಇಲ್ಲ ಅಂದರೆ, ಅದರಲ್ಲೂ ಕುಟುಂಬದ ವಿಚಾರದಲ್ಲಿ ಬೇಸತ್ತರೇ ಅವನೆಂತ ಗಟ್ಟಿ ಮನುಷ್ಯನಾದರೂ ಆತ್ಮಹತ್ಯೆ ದಾರಿ ಇಡಿಯುತ್ತಾನೆ. ಈಗ ಇದೇ ರೀತಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img