Monday, September 7, 2026

police constable suicide

ಸಾವಿಗೆ ಶರಣಾದ ಕಾನ್ಸ್‌ಟೇಬಲ್ : ಯಾರನ್ನು ಬಿಡದ ಕೌಟುಂಬಿಕ ಕಲಹ

ಮೈಸೂರು:ಮನುಷ್ಯನಿಗೆ ನೆಮ್ಮದಿ ಇಲ್ಲ ಅಂದರೆ, ಅದರಲ್ಲೂ ಕುಟುಂಬದ ವಿಚಾರದಲ್ಲಿ ಬೇಸತ್ತರೇ ಅವನೆಂತ ಗಟ್ಟಿ ಮನುಷ್ಯನಾದರೂ ಆತ್ಮಹತ್ಯೆ ದಾರಿ ಇಡಿಯುತ್ತಾನೆ. ಈಗ ಇದೇ ರೀತಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img