Dharwad News: ಧಾರವಾಡ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಸಿಎಆರ್ ಮತ್ತು ಡಿಎಆರ್ ವಿಭಾಗದ ಪುರುಷ ಮತ್ತು ತೃತೀಯ ಲಿಂಗ ಪುರುಷ 3,064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜನೆವರಿ 28 ರಂದು ಬೆಳಿಗ್ಗೆ 11 ರಿಂದ 12-30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಈ ಪರೀಕ್ಷೆಗೆ ಧಾರವಾಡ ಜಿಲ್ಲಾ...
ಧಾರವಾಡ: ನಗರದಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜಸ್ಥಾನಕ್ಕೆ ತೆರಳಿದ್ದ ಸಮಯದಲ್ಲಿ ಹಣದ ಬೇಡಿಕೆಯಿಟ್ಟಿದ್ದರು ಎಂಬ ಆರೋಪದಡಿ ಧಾರವಾಡ ವಿದ್ಯಾಗಿರಿ ಠಾಣೆಯ ಹೊನ್ನಪ್ಪನವರ ಮೇಲೆ ಪ್ರಕರಣ ದಾಖಲಾಗಿದೆ.
ಕಳೆದ ಎಂಟು ದಿನಗಳ ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಪ್ಪನವರ ರಾಜಸ್ಥಾನದ ತನಿಖಾ ಅಧಿಕಾರಿಗಳ ಮುಂದೆ ಹಾಜರಾಗಿ, ಮರಳಿದ್ದಾರೆ.
ಹಬ್ಬಿರುವ ವದಂತಿ ಏನು ಗೊತ್ತಾ…ಸ್ಥಳೀಯ ಯುವತಿಯೋರ್ವಳನ್ನ ಮದುವೆಯಾಗಿದ್ದ ರಾಜಸ್ಥಾನ ಮೂಲಕ್ಕೆ...
ಹುಬ್ಬಳ್ಳಿ: ಏನೋ ಗೊತ್ತಿಲ್ಲ ಹುಬ್ಬಳ್ಳಿ ನಗರಕ್ಕೆ ಬಂದು ಯಮರಾಜ ನೆಲೆಸಿರುವಂತೆ ಕಾಣುತ್ತದೆ ಹಾಗೂ ಶನಿ ಹೆಗಲೇರಿರುವಂತೆ ಕಾಣುತ್ತದೆ. ಇಷ್ಟು ದಿನ ಹುಬ್ಬಳ್ಳಿಯಲ್ಲಿ ಪುಂಡ ಪೋಕರಿಗಳ ಹಾವಳಿ ಜಾಸ್ತಿಯಾಗಿ ಇಡೀ ನಗರವನ್ನೇ ತಲ್ಲಣಗೊಳಿಸಿದ್ದರು ಆದರೆ ಈಗ ರೌಡಿಗಳ ಹೆಡೆ ಮುರಿ ಕಟ್ಟುವ ಪೊಲೀಸರೇ ದಿನಕೊಬ್ಬರಂತೆ ಸಾವಿಗೀಡಾಗುತ್ತಿದ್ದಾರೆ ಮೊನ್ನೆ ಹಿರಿಯ ಪಿಎಸ್ ಐ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ...
Special Story:
ಪೊಲೀಸ್ ಕೆಲಸ ಎಂದ ಮೇಲೆ ಹಗಲು ರಾತ್ರಿ ಕೆಲಸ. ಈ ಕ್ಷೇತ್ರದಲ್ಲಿ ರಜೆ ಸಿಗುವುದೇ ಕಷ್ಟ. ಹೀಗಿರುವಾಗ ಹೊಸದಾಗಿ ಮದುವೆಯಾದ ಕಾನ್ಸ್ಟೇಬಲ್ವೊಬ್ಬರು ಮದುವೆಯಾದ ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮಹಾರಾಜ್ಗಂಜ್ ಜಿಲ್ಲೆಯ ನೌತನ್ವಾ ಪೊಲೀಸ್ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಪತ್ನಿಯ ಸಂಬಂಧಿಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಪತ್ನಿಗೆ ಭರವಸೆ...
ಚಂಡೀಘಡ: ತನ್ನ ಅದೃಷ್ಟ ಪರೀಕ್ಷೆ ಮಾಡೋಕೆ ಅಂತ ಪೊಲೀಸ್ ಪೇದೆ ತೆಗೆದುಕೊಂಡಿದ್ದ ಆ ಒಂದು ಲಾಟರಿ ಚೀಟಿಯಿಂದಾಗಿ ಇವತ್ತು ಆತನ ಅದೃಷ್ಟ ಖುಲಾಯಿಸಿದೆ. ಬರೋಬ್ಬರಿ 2 ಕೋಟಿ ಬಂಪರ್ ಡ್ರಾ ಪಡೆದುಕೊಂಡ ಪೇದೆ ರಾತ್ರೋರಾತ್ರಿ ಕೋಟ್ಯಾಧೀಶ್ವರನಾಗಿದ್ದಾನೆ.
ಪಂಜಾಬ್ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿರುವ 30 ವರ್ಷದ ಅಶೋಕ್ ಕುಮಾರ್ ಪಂಜಾಬ್ ಸರ್ಕಾರದ ನ್ಯೂ ಇಯರ್...
Political News: ಬೆಂಗಳೂರು: ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಈಗಾಗಲೇ ನಾಮ ಪತ್ರ...