Friday, August 28, 2026

Police Corruption

ಅಕ್ರಮ ಪಡಿತರ ಅಕ್ಕಿ ದಂಧೆ? ಎಸ್ಪಿ ಗನ್‌ಮ್ಯಾನ್ ಬಂಧನ!

ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಣೆ ಪ್ರಕರಣ ಸಂಬಂಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಎಸ್ಪಿ ಗನ್‌ಮ್ಯಾನ್ ಬಂಧಿಸಲಾಗಿದೆ. ಅಕ್ರಮ ಪಡಿತರ ಅಕ್ಕಿ ಸಾಗಣೆದಾರರಿಂದ ಸುಮಾರು 3 ಲಕ್ಷ ರೂಪಾಯಿ ಲಂಚ ವಸೂಲಿ ಮಾಡಿದ ಆರೋಪದಡಿ ಬಳ್ಳಾರಿ ಎಸ್ಪಿ ಕಚೇರಿಯ ಗನ್‌ಮ್ಯಾನ್ ದೇವರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸಂಬಂಧ ಹೆಚ್ಚಿನ ತನಿಖೆ...

ಲಂಚದ ಕೇಸ್ನಲ್ಲಿ ಶಿವಣ್ಣ ಅಂದರ್!

ಪೊಲೀಸ್ ಠಾಣೆಗಳಲ್ಲಿ ಭ್ರಷ್ಟಾಚಾರವನ್ನು ಕೆಲವರು ತಮ್ಮ ಕರ್ತವ್ಯದ ಭಾಗವೆಂದೇ ಭಾವಿಸಿಕೊಂಡಿದ್ದಾರೆ. ದುಡ್ಡು ಪಡೆದು ಕೆಲಸ ಮಾಡುವ ಪೊಲೀಸರ ಸೇವೆ ಜನರಿಗೆ ಬೇಕಿಲ್ಲ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲಂಚ ಸ್ವೀಕಾರದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿತರಾಗಿ ಜೈಲು ಸೇರಿರುವ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಜಾಮೀನು ನಿರಾಕರಿಸಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ...

₹2 ಲಕ್ಷಕ್ಕೆ ಲಂಚದ ಬೇಡಿಕೆ ಇಟ್ಟಿದ್ದ PSI ರೆಡ್‌ಹ್ಯಾಂಡ್ ಅರೆಸ್ಟ್!

ಚಿಕ್ಕಜಾಲ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಒಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಪ್ರಕರಣ ಸಂಬಂಧ ಬಿ ರಿಪೋರ್ಟ್ ಸಲ್ಲಿಸುವುದಾಗಿ ಹೇಳಿ ₹2 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಚಿಕ್ಕಜಾಲ ಪೊಲೀಸ್ ಠಾಣೆಯ PSI ಶಿವಣ್ಣ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಪೊಲೀಸರ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img