Monday, August 24, 2026

police crackdown Karnataka

ಅಕ್ರಮ ವಲಸಿಗರ ಶಂಕೆ: ʼಯಾರ್ರೀ ಇವ್ರು.. ಎಲ್ಲಿಂದ ಬಂದಾರ? DCPಗಳ ಭರ್ಜರಿ ರೈಡ್!

ಅಕ್ರಮ ಬಾಂಗ್ಲಾ ವಲಸಿಗರ ನುಸುಳುವಿಕೆ ಆರೋಪ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಕಾರ್ಯಾಚರಣೆ ಆರಂಭವಾಗಿದೆ. ಹೊಸ ಬಸ್ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರನ್ನು ಪೊಲೀಸರು ದಾಖಲೆ ಪರಿಶೀಲನೆಗೆ ಒಳಪಡಿಸಿದ್ದಾರೆ. ಪಶ್ಚಿಮ ಬಂಗಾಳದಿಂದ ರೈಲು ಮೂಲಕ ಆಗಮಿಸಿರುವ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img