Saturday, March 14, 2026

police department review

ಕಾಗವಾಡ ಠಾಣೆಗೆ ಉತ್ತರ ವಲಯ ಐಜಿಪಿ ಧಿಡಿರ್ ಭೇಟಿ

ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಗೆ ಉತ್ತರ ವಲಯ ಐಜಿಪಿ ಚೇತನಸಿಂಗ್ ಠಾಕುರ್ ಅವರು ಅಚ್ಚರಿ ಪರಿಶೀಲನಾ ಭೇಟಿ ನೀಡಿದರು. ಸುಮಾರು ಮೂರು ಗಂಟೆಗಳ ಕಾಲ ಪೊಲೀಸ್ ಠಾಣೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದ IGP, ದಾಖಲೆಗಳು, ಪ್ರಕರಣಗಳ ಪ್ರಗತಿ, ಸಿಬ್ಬಂದಿಗಳ ಕಾರ್ಯಪದ್ಧತಿ ಸೇರಿದಂತೆ ಹಲವು ವಿಚಾರಗಳನ್ನು ವಿಮರ್ಶಿಸಿದರು. ಭೇಟಿಯ ಸಂದರ್ಭದಲ್ಲಿ ಠಾಣೆಯ ಕಾರ್ಯವೈಖರಿ, ಕಾನೂನು ಸುವ್ಯವಸ್ಥೆಯ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img