Saturday, August 8, 2026

police department review

ಕಾಗವಾಡ ಠಾಣೆಗೆ ಉತ್ತರ ವಲಯ ಐಜಿಪಿ ಧಿಡಿರ್ ಭೇಟಿ

ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಗೆ ಉತ್ತರ ವಲಯ ಐಜಿಪಿ ಚೇತನಸಿಂಗ್ ಠಾಕುರ್ ಅವರು ಅಚ್ಚರಿ ಪರಿಶೀಲನಾ ಭೇಟಿ ನೀಡಿದರು. ಸುಮಾರು ಮೂರು ಗಂಟೆಗಳ ಕಾಲ ಪೊಲೀಸ್ ಠಾಣೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದ IGP, ದಾಖಲೆಗಳು, ಪ್ರಕರಣಗಳ ಪ್ರಗತಿ, ಸಿಬ್ಬಂದಿಗಳ ಕಾರ್ಯಪದ್ಧತಿ ಸೇರಿದಂತೆ ಹಲವು ವಿಚಾರಗಳನ್ನು ವಿಮರ್ಶಿಸಿದರು. ಭೇಟಿಯ ಸಂದರ್ಭದಲ್ಲಿ ಠಾಣೆಯ ಕಾರ್ಯವೈಖರಿ, ಕಾನೂನು ಸುವ್ಯವಸ್ಥೆಯ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img