Friday, November 28, 2025

police deployment

ಅಧಿವೇಶನಕ್ಕೆ ತಟ್ಟಲಿದ್ಯಾ ರೈತರ ಹೋರಾಟದ ಬಿಸಿ: ಪರಂ ಹೇಳಿದ್ದೇನು?

ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಈ ಬಾರಿ ಗುರ್ಲಾಪುರ ಮತ್ತು ಮುಧೋಳ ರೈತರ ಹೋರಾಟದ ಬಿಸಿ ತಟ್ಟಿದೆ. ರೈತರ ಸಂಘಟನೆಗಳ ಜೊತೆಗೆ ಮೀಸಲಾತಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಘಟನೆಗಳು ಅಧಿವೇಶನ ಸಮಯದಲ್ಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರಿಂದ, ಸರ್ಕಾರವು ಬೀಗಿ ಭದ್ರತೆಗೆ ಕೈ ಹಾಕಿದೆ. ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕಾಗಿ 6...
- Advertisement -spot_img

Latest News

ಹತ್ತಿ ಬೆಳೆಗೆ ದೃಷ್ಟಿಯಾಗಬಾರದು ಎಂದು ಸನ್ನಿ ಲಿಯೋನ್ ಫೋಟೋ ಇಟ್ಟ ರೈತ!

ಬೆಳೆದ ಬೆಳೆ ಕಾಪಾಡಿಕೊಳ್ಳಲು ರೈತರು ನಾನಾ ಪ್ರಯತ್ನ ಮಾಡೋದನ್ನ ನಾವು ಕಂಡಿದ್ದೇವೆ, ಕೇಳಿದ್ದೇವೆ. ಆದರೆ, ಯಾದಗಿರಿಯ ಮುದನೂರ ಗ್ರಾಮದ ರೈತನೊಬ್ಬ ತಾನು ಬೆಳೆದ ಹತ್ತಿ ಬೆಳೆಗೆ...
- Advertisement -spot_img