Sunday, August 9, 2026

police deployment

ಅಧಿವೇಶನಕ್ಕೆ ತಟ್ಟಲಿದ್ಯಾ ರೈತರ ಹೋರಾಟದ ಬಿಸಿ: ಪರಂ ಹೇಳಿದ್ದೇನು?

ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಈ ಬಾರಿ ಗುರ್ಲಾಪುರ ಮತ್ತು ಮುಧೋಳ ರೈತರ ಹೋರಾಟದ ಬಿಸಿ ತಟ್ಟಿದೆ. ರೈತರ ಸಂಘಟನೆಗಳ ಜೊತೆಗೆ ಮೀಸಲಾತಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಘಟನೆಗಳು ಅಧಿವೇಶನ ಸಮಯದಲ್ಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರಿಂದ, ಸರ್ಕಾರವು ಬೀಗಿ ಭದ್ರತೆಗೆ ಕೈ ಹಾಕಿದೆ. ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕಾಗಿ 6...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img