Saturday, August 8, 2026

Police detained protesters

ಕೆಆರ್ ಎಸ್ ಅಣೆಕಟ್ಟಿಗೆ ಮುತ್ತಿಗೆ ಯತ್ನ- ನೂರಾರು ರೈತರು ಪೊಲೀಸರ ವಶಕ್ಕೆ

ಮಂಡ್ಯ: ಜಿಲ್ಲೆಯ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ ಕಳೆದೊಂದು ವಾರದಿಂದ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಇಂದು ಕೆಆರ್ ಎಸ್ ಅಣೆಕಟ್ಟಿಗೆ ಮುತ್ತಿಗೆ ಹಾಕಿದ್ರು. ಈ ವೇಳೆ ಪೊಲೀಸರು ನೂರಾರು ಮಂದಿ ಪ್ರತಿಭಟನಾನಿರತ ರೈತರನ್ನ ಬಂಧಿಸಿದ್ರು. ಕಳೆದೊಂದು ವಾರದಿಂದ ಮಂಡ್ಯದ ಕಾವೇರಿ ಭವನದ ಎದುರು ಜಿಲ್ಲೆಯ ಎಲ್ಲಾ ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img