Monday, April 21, 2025

Police Enquiry

Actor Arjun Sarjaಗೆ Me Too ಆರೋಪದಿಂದ ರಿಲೀಪ್..

ಬೆಂಗಳೂರು : ನಟಿ ಶ್ರುತಿ ಹರಿಹರನ್(Sruthi Hariharan) ರವರು ಬಹು ಭಾಷಾ ನಟ ಅರ್ಜುನ್ ಸರ್ಜಾ (Arjun Sarja)ರ ಮೇಲೆ ಮೀ ಟೂ (Me too) ಆರೋಪ ಮಾಡಿದ್ದರು. ಈ ಆರೋಪ ಸಂಭಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ನ್ಯಾಯಲಾಯಕ್ಕೆ ಬಿ ರಿಪೋರ್ಟ್ (B Report) ಸಲ್ಲಿಸಿದ್ದರು....

ಡೆತ್ ನೋಟ್ ಬರೆದಿಟ್ಟು ಪ್ರೇಮಿ ಆತ್ಮಹತ್ಯೆ

www.karnatakatv.net :ರಾಯಚೂರು : ಫೇಸ್ ಬುಕ್ ಲೈವ್ ಬಂದು ಡೆತ್ ನೋಟ್ ಬರೆದಿಟ್ಟು ಯುವ ಪ್ರೇಮಿ ಆತ್ಮಹತ್ಯೆ   ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಗಾಣದಾಳ ಗ್ರಾಮದ ಸಂಧ್ಯಾ ಎಂಬ ಯುವತಿಯನ್ನ ಪ್ರೇಮಿಸಿದ್ದ ಭೀಮೇಶ್ ಅನ್ಯ ಜಾತಿಯ ಹುಡುಗಿಯನ್ನ ಪ್ರೀತಿಸಿದ್ದ ಎಂದು  ಹುಡುಗಿ ಮನೆಯವರು ಮದುವೆಗೆ ಒಪ್ಪದ ಕಾರಣ  ಹುಡುಗ ಆತ್ಮಹತ್ಯೆ ಮಾಡಿಕೊಂಡಿದಾನೆ. ಭೀಮೇಶ್ ನಾಯಕ(26)...

24 ಗಂಟೆ ಕಳೆದರೂ ಸಿಗದ ಸಿದ್ಧಾರ್ಥ್ ಸುಳಿವು- ಚಾಲಕನ ವಿಚಾರಣೆ ತೀವ್ರಗೊಳಿಸಿದ ಪೊಲೀಸರು

ಮಂಗಳೂರು: ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿ ಇದೀಗ 24 ಗಂಟೆಗಳೇ ಕಳೆದುಹೋಗಿದೆ. ಆದರೂ ಕೂಡ ಈ ವರೆಗೂ ಸಿದ್ಧಾರ್ಥ್ ಸಂಬಂಧಿಸಿದಂತೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸಿದ್ಧಾರ್ಥ್ ಕಾರು ಚಾಲಕ ಬಸವರಾಜ್ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ನಿನ್ನೆ ಸಂಜೆಯಿಂದಲೂ ನಿಗೂಢವಾಗಿ ನಾಪತ್ತೆಯಾಗಿರುವ ಕುರಿತು ಪೊಲೀಸರು ತಲೆ ಕಡೆಸಿಕೊಂಡು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಈ...
- Advertisement -spot_img

Latest News

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...
- Advertisement -spot_img