Sunday, August 23, 2026

#police inaguration

Siddaramaiah: ಸಮನ್ವಯ ಸಮಿತಿ ಉದ್ಘಾಟಿಸಿದ ಸಿಎಂ..!

ಬೆಂಗಳೂರು ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಭಾರತದ ರಾಜ್ಯಗಳ ಪೊಲೀಸ್‌ ಮಹಾ ನಿರ್ದೇಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ, ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. https://karnatakatv.net/chaithra-kundapura-arrest/ https://karnatakatv.net/congress-bjp-jds-lokasabha-elelction/ https://karnatakatv.net/insurance-application-reject-copnsumer-court-fine/
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img