Sunday, August 9, 2026

police investigation India

ಕಸದ ರಾಶಿಯಲ್ಲಿ ಶವ ಪತ್ತೆ; ತನಿಖೆಯಲ್ಲಿ ಚಾಲಕನ ಕ್ರೂರ ಕೃತ್ಯ ಬಹಿರಂಗ!

ಬೆಂಗಳೂರಿನ ಕೆಂಗೇರಿಯ ಕಸದ ರಾಶಿಯಲ್ಲಿ ಮಹಿಳೆಯ ಶವ ಸಿಕ್ಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯನ್ನು ಯಾರೋ ಅಪರಿಚಿತರು ಕೊಲೆಗೈದಿದ್ದಾರೆ ಎನ್ನುವ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ರು. ಆದ್ರೆ ಇದು ಕೊಲೆಯಲ್ಲ, ಮಹಿಳೆಯನ್ನ ಆಟೋ ಚಾಲಕ ಆಸ್ಪತ್ರೆ ಕರೆದೊಯ್ಯುವ ಬದಲು ಕಸದ ರಾಶಿಗೆ ಬಿಸಾಡಿ ಹೋಗಿದ್ದ ಎನ್ನುವ ವಿಚಾರ ತನಿಖೆಯಿಂದ ಬಯಲಾಗಿದೆ. ಮೊದಲಿಗೆ ಈ ಘಟನೆ ಕೊಲೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img