Monday, April 27, 2026

police investigation

ತಾಯಿಯಲ್ಲ.. ರಕ್ಕಸಿ..! ಟಾಯ್ಲೆಟ್‌ನಲ್ಲಿ ಮಗು ಶವ!

ಬೆಂಗಳೂರಿನ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಪ್ರತಿಷ್ಠಿತ ಎಲೆಕ್ಟ್ರಾನಿಕ್ಸ್ ಕಂಪನಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾದ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದಿ. ಶೌಚಾಲಯಕ್ಕೆ ತೆರಳಿದ್ದ ಮಹಿಳೆಯೊಬ್ಬರಿಗೆ ಆಕಸ್ಮಿಕವಾಗಿ ಹೆರಿಗೆ ಆಗಿದೆ ಎಂದು ಶಂಕಿಸಲಾಗಿದೆ. ಕಂಪನಿಯ ಬಾತ್‌ರೂಮ್‌ನ ಕಸದ ಬುಟ್ಟಿಯಲ್ಲಿ ಶಿಶುವಿನ ಶವ ಕಂಡು ಬಂದಿದ್ದು, ಇದರಿಂದ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಹೆರಿಗೆಯ ನಂತರ, ಗಾಬರಿಗೊಂಡ...

ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ!

ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟ ಅರಣ್ಯ ಪ್ರದೇಶದಲ್ಲಿ...

ಪ್ರವಾಸಕ್ಕೆ ‘ನೋ’ ಎಂದ ಗಂಡ; ಹಠಕ್ಕೆ ಬಿದ್ದ ಗೃಹಿಣಿ ಆತ್ಮಹತ್ಯೆ!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲವೆಂಬ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತೆಯ ಸಂಬಂಧಿಕರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದ ಸರಸ್ವತಿಪುರಂ ನಿವಾಸಿ, 46 ವರ್ಷದ ಸಂಧ್ಯಾ ಮೃತರು. ಮನೆಯಲ್ಲಿ ಇರುವ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂಧ್ಯಾ ಪತ್ತೆಯಾಗಿದ್ದಾರೆ. ಮೂಲತಃ ಬೆಂಗಳೂರು ನಿವಾಸಿಯಾಗಿದ್ದ...

ಮಂಡ್ಯ ತಾಯಿ–ಮಗಳು ಸಾವಿಗೆ ಶಾಕಿಂಗ್ ಟ್ವಿಸ್ಟ್!

ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ ಶಂಕುತಲಾದೇವಿ (46) ಮತ್ತು ಮಗಳು ಪ್ರಿಯಾಂಕಾ (19) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಪ್ರಿಯಾಂಕಾಗೆ ಗ್ರಾಮದ ಮುತ್ತುರಾಜ್ (34) ಎಂಬ ವಿವಾಹಿತನೊಂದಿಗೆ ಪ್ರೇಮ ಸಂಬಂಧ ಇದ್ದುದು ಬೆಳಕಿಗೆ...

7 ಕೋಟಿ ದೋಚಿದ ಗ್ಯಾಂಗ್, ವೆಬ್ ಸೀರೀಸ್ ಲೆವೆಲ್ ಗೆ ಪ್ಲ್ಯಾನ್!

ಬೆಂಗಳೂರಿನಲ್ಲಿ RBI ಅಧಿಕಾರಿಗಳ ಸೋಗಿನಲ್ಲಿ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ನಡೆದಿದೆ. ಈ ಪ್ರಕರಣಕ್ಕೆ ಈಗ ವೆಬ್ ಸೀರೀಸ್‌ಗಳು ಸ್ಫೂರ್ತಿಯಾಗಿರಬಹುದೇ ಎಂಬ ಅನುಮಾನ ತನಿಖಾ ತಂಡಕ್ಕೆ ವ್ಯಕ್ತವಾಗಿದೆ. ಮೂರು ಪೊಲೀಸ್ ಠಾಣೆಗಳ ಗಡಿ ಭಾಗದಲ್ಲಿ ಆರೋಪಿಗಳು ದೋಚಿದ ವಾಹನವನ್ನು ಬಿಟ್ಟು ಹೋಗಿರುವುದು ಪ್ಲ್ಯಾನ್ ಬೇಸ್‌ನ ಆಪರೇಷನ್ ಆಗಿರಬಹುದೆಂಬ ಶಂಕೆಯನ್ನು ಗಾಢಗೊಳಿಸಿದೆ. ATM ಗಳಿಗೆ...

ಆಂಟಿ ಜೊತೆ ಮದುವೆ – ಹನಿಮೂನ್​ಗೂ ಮೊದಲೇ ಜೀವ ಬಿಟ್ಟ 75ರ ವೃದ್ಧ!

75 ವರ್ಷದ ವೃದ್ಧನೊಬ್ಬ ತನಗಿಂತ 35 ವರ್ಷದ ಮಹಿಳೆಯನ್ನು ಮದುವೆಯಾಗಿ ಹನಿಮೂನ್​ಗೂ ಮೊದಲೇ ಜೀವ ಬಿಟ್ಟ ಘಟನೆ ನಡೆದಿದೆ. 75 ವರ್ಷದ ವೃದ್ಧ ತನ್ನ ಮೊದಲ ಪತ್ನಿಯನ್ನು ಕಳೆದುಕೊಂಡು ಒಂಟಿತನ ಅನುಭವಿಸುತ್ತಿದ್ದ. ಇದರ ಬೆನ್ನಲ್ಲೇ ಮನೆಯವರ ವಿರೋಧದ ನಡುವೆಯೂ ಜಲಾಲ್ ಪುರದ ಮಾಂಭಾವತಿಯನ್ನ ಮದುವೆಯಾಗಿದ್ದ. ಮರುದಿನವೇ ಅಕಾಲಿಕವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರ್...

ಪೋಕ್ಸೋ ಪ್ರಕರಣ-ಹುಬ್ಬಳ್ಳಿ ಕಸಬಾ ಠಾಣೆಯ ಪೊಲೀಸರಿಂದ ಸಂತ್ರಸ್ತೆಗೆ ಮಾನಸಿಕ ಕಿರುಕುಳ ಆರೋಪ

ಹುಬ್ಬಳ್ಳಿ: ಪೋಕ್ಸೋ ಪ್ರಕರಣವೊಂದರಲ್ಲಿ (POCSO Case) ಬಾಲಾರೋಪಿಯನ್ನು ವಿಚಾರಣೆ ನಡೆಸದೆ ಬಿಟ್ಟು ಕಳುಹಿಸಿ, ಸಂತ್ರಸ್ತ ಹೆಣ್ಣು ಮಗುವಿಗೆ ಹಾಗೂ ಆಕೆಯ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವ ಆರೋಪ ಪೊಲೀಸರ (Police) ವಿರುದ್ಧ ಕೇಳಿಬಂದಿದೆ. ಹುಬ್ಬಳ್ಳಿ ಕಸಬಾಪೇಟ್ (Kasabapeth) ಪೊಲೀಸರು ಬಾಲ್ಯವಿವಾಹ ಮತ್ತು ಪೋಕ್ಸೋ ಅಡಿ ಪ್ರಕರಣದ ವಿಚಾರಣೆಯಲ್ಲಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅ.12 ರಂದು...

Police ಕ್ಷುಲ್ಲಕ ಕಾರಣಕ್ಕೆ ಹರಿಯುತ್ತಿದೆ ನೆತ್ತರು: ಆತಂಕದಲ್ಲಿಯೇ ಜೀವಿಸುತ್ತಿದ್ದಾರೆ ಹುಬ್ಬಳ್ಳಿ ಜನರು

ಹುಬ್ಬಳ್ಳಿ: ಅದು ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಕ್ಷುಲ್ಲಕ ಕಾರಣಕ್ಕೆ ಕೊಲೆ, ಚಾಕು ಇರಿತ, ಸಣ್ಣ ಪುಟ್ಟ ಕಾರಣಕ್ಕೆ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img